ತಾಜಾ ಸುದ್ದಿ

ಕಟೀಲು ಕ್ಷೇತ್ರದ ಅರ್ಚಕರ ಮನೆ ದರೋಡೆ ಆರೋಪಿ ಅಪಘಾತದಲ್ಲಿ ಮೃತ್ಯು

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಅವರ ಮನೆ ದರೋಡೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಎಕ್ಕಾರು ನಿವಾಸಿ ಸುಧೀರ್ ಭಟ್ ಮದ್ಯಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 2016ರ ಅಕ್ಟೋಬರ್ 4ರಂದು ಮಧ್ಯರಾತ್ರಿಯ ಸಮಯ ಗಿಡಿಗೆರೆಯಲ್ಲಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಅಸ್ರಣ್ಣರ ಮನೆಗೆ ನುಗ್ಗಿದ್ದ ಸುಮಾರು ಎಂಟು ಮಂದಿ ದರೋಡೆಕೋರರ ತಂಡ ಮಾರಾಕಾಸ್ರ್ರಗಳನ್ನು ತೋರಿಸಿ ಮನೆಮನೆಯಲ್ಲಿದ್ದವರನ್ನು ಬೆದರಿಸಿ ನಗ ನಗದನ್ನು ದೋಚಿ ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ಹಲವು ಆರೋಪಿಗಳಲ್ಲಿ ಸುಧೀರ್ ಭಟ್ ಕೂಡ ಒಬ್ಬನಾಗಿದ್ದ. ಇದೀಗ ಇವರು ಮಧ್ಯಪ್ರದೇಶದಲ್ಲಿ ನಡೆದ …

Read More »

ಪೋಷಕರು – ಶಿಕ್ಷಕರ ಭೇಟಿ ತಪ್ಪಿಸಲು ‘ರೈಲ್ವೆ ಹಳಿಗೆ ತಲೆಕೊಟ್ಟ’ ಬಾಲಕ : ಆತ್ಮಹತ್ಯೆಗೂ ಮುನ್ನ ‘ಬರೆದ ಪತ್ರ ವೈರಲ್ ‘ 

ಲಕ್ನೋ : ಶಾಲೆಯಲ್ಲಿ ಪಾಲಕರು-ಶಿಕ್ಷಕರನ್ನು ಭೇಟಿಯಾಗುವುದನ್ನು ತಪ್ಪಿಸಲು 9 ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ವರದಿಗಳ ಪ್ರಕಾರ ಗೋಮತಿ ನಗರದ ನಿವಾಸಿ ಆದಿತ್ಯ ತಿವಾರಿ ಎಂಬ ವಿದ್ಯಾರ್ಥಿ ರೈಲ್ವೇ ಹಳಿಯ ಮೇಲೆ ಮಲಗಿ ಆತ್ಮಹತ್ಯೆಗೆ ಯತ್ನಿಸಿದ್ದು ಇದೀಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. CMS ಖಾಸಗಿ ಶಾಲೆಯ PPRO ವಿದ್ಯಾರ್ಥಿ ತನ್ನ ಅಧ್ಯಯನದಲ್ಲಿ ಉತ್ತಮವಾಗಿದ್ದಾನೆ. ಆದರೆ ಅವನು ತನ್ನ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣ ಪೋಷಕರು ಮತ್ತು ಶಿಕ್ಷಕರ ಸಭೆಯನ್ನು ಕರೆಯಲಾಗಿತ್ತು. …

Read More »

ನ.19: ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ

ಮಂಗಳೂರು:- ಕ್ರಿಸ್ತ ಶಕ 1837 ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಗುವುದು, ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತಿಳಿಸಿದರು.ಅವರು ನ.15ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ …

Read More »

ಬೆಳ್ತಂಗಡಿ: ಸಾಲದ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿ ನೇಣುಬಿಗಿದು ಜೀವಾಂತ್ಯ…

ಬೆಳ್ತಂಗಡಿ: ಸಾಲದ ಸುಳಿಗೆ ಸಿಕ್ಕಿ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿಯೋರ್ವರು ಮನೆಯ ಸಮೀಪದ ರಬ್ಬರ್ ತೋಟದಲ್ಲಿ ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲುವಿನಲ್ಲಿ ನಿನ್ನೆ ನಡೆದಿದೆ. ಗಂಡಿಬಾಗಿಲು ನಿವಾಸಿ ಡೋಮಿನಿಕ್ (50) ಎಂಬವರು ಆತ್ಮಹತ್ಯೆಗೊಳಗಾದ ವ್ಯಕ್ತಿ. ಕೃಷಿಕರಾಗಿದ್ದ ಡೋಮಿನಿಕ್ ಅವರು ಸಾಲದ ಸುಳಿಗೆ ಸಿಲುಕಿ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Read More »

75ರ ವಯಸ್ಸಿನಲ್ಲಿ ಪತ್ನಿಯ ಅಕ್ಕನನ್ನೇ ಎರಡನೇ ಮದುವೆಯಾದ ಮಾಜಿ ಮೇಯರ್‌

ಹುಬ್ಬಳ್ಳಿ, ನವೆಂಬರ್‌17: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಡಿ.ಕೆ. ಚವ್ಹಾಣ ತಮ್ಮ 75ರ ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾಗಿದ್ದಾರೆ. ತಮ್ಮ ಪತ್ನಿ ಶಾರದಾ ಅವರ ಸಹೋದರಿ ಅನುಸೂಯಾ ಅವರನ್ನು ಡಿ.ಕೆ. ಚವ್ಹಾಣ ಕೈ ಹಿಡಿದಿದ್ದಾರೆ. 75ನೇ ವಯಸ್ಸಿನಲ್ಲಿ ಮದುವೆಯಾಗಿರುವ ಡಿ.ಕೆ. ಚವ್ಹಾಣ, ಮೃತಪಟ್ಟ ತಮ್ಮ ಮೊದಲ ಪತ್ನಿಯ ಸಹೋದರಿಯನ್ನೇ ವಿವಾಹವಾಗಿರುವುದು ವಿಶೇಷವಾಗಿದೆ. ಈ ಮೂಲಕ ಚವ್ಹಾಣ ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಜಿ ಮೇಯರ್ ಡಿ.ಕೆ. ಚವ್ಹಾಣ ಮದುವೆ ಹುಬ್ಬಳ್ಳಿಯಲ್ಲಿ ನಡೆದಿದ್ದು, …

Read More »

ದೆಹಲಿ ಕೊಲೆ ಪ್ರಕರಣ: ಇನ್ನೂ ಸಿಗದ ಶ್ರದ್ಧಾ ತಲೆ, ಮೊಬೈಲ್ – ಹಾಗಿದ್ದರೆ ಈಗ ಇರುವ ಸಾಕ್ಷ್ಯಗಳೇನು..? ಇಲ್ಲಿದೆ ಮಾಹಿತಿ

ದೇಶವನ್ನೇ ನಡುಗಿಸಿರುವ ಸೆನ್ಸೇಷನಲ್‌ ದೆಹಲಿ ಕೊಲೆ ಪ್ರಕರಣದಲ್ಲಿ ಬಿಟ್ಟುಹೋದ ಕೊಂಡಿಗಳನ್ನು ಕೂಡಿಸಲು, ಸಾಕ್ಷ್ಯಗಳನ್ನು ಕಲೆಹಾಕಲು ಪೊಲೀಸರು ತೀವ್ರವಾಗಿ ಹೆಣಗಾಡುತ್ತಿದ್ದಾರೆ. ಕೊಲೆ ಘಟಿಸಿ ಆರು ತಿಂಗಳೇ ಆಗಿರುವುದರಿಂದ ಸಾಕ್ಷಿಗಳನ್ನು ಒಗ್ಗೂಡಿಸಲು ಕಷ್ಟಪಡಬೇಕಾಗಿದೆ. ಮೇ 18ರಂದು ಅಫ್ತಾಬ್‌ ಪೂನಾವಾಲಾ ತನ್ನ ಲಿವ್‌ ಇನ್‌ ಪಾರ್ಟ್ನರ್‌ ಶ್ರದ್ಧಾಳನ್ನು ಉಸಿರುಗಟ್ಟಿಸಿ ಕೊಂದುಹಾಕಿದ್ದ. ಮರುದಿನ ಒಂದು ಫ್ರಿಜ್‌ ಮತ್ತು ಚೂರಿ ತಂದಿದ್ದ. ದೇಹವನ್ನು ಚೂರುಗಳಾಗಿ ಕತ್ತರಿಸಿ ಪ್ರತಿರಾತ್ರಿ ಹೋಗಿ ತುಣುಕುಗಳನ್ನು ಕಾಡಿನಲ್ಲಿ ಚೆಲ್ಲಿ ಬರುತ್ತಿದ್ದ. ಹಲವಾರು ಮೂಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರೂ ಶ್ರದ್ಧಾಳ ತಲೆ ಹಾಗೂ ಮೊಬೈಲ್‌ ಇನ್ನೂ ಪತ್ತೆಯಾಗಿಲ್ಲ. ಅಫ್ತಾಬ್‌ ಕೂಡ …

Read More »

ಕುಂದಾಪುರ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕಾಯ್ದೆಯಡಿ ಇಬ್ಬರ ಬಂಧನ

ಕುಂದಾಪುರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಪ್ರವೀಣ್, ಅಜಯ್ ಬಂಧಿತ ಆರೋಪಿಗಳು. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಿ ಮನೆಯಲ್ಲಿ ವಾಸವಾಗಿದ್ದ 8ನೇ ತರಗತಿಯ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಮನೆಯ ಹತ್ತಿರದ ಕಾಡಿಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಅಪ್ರಾಪ್ತೆ ಮೈ ಕೈ ಮುಟ್ಟಿ ಆರೋಪಿಗಳು ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಬಾಲಕಿ ಪ್ರತಿರೋಧ ಒಡ್ಡಿದರೂ, ಅವಳ ಮಾತನ್ನು ಕೇಳದೇ ಆರೋಪಿಗಳು ಆಕೆಯೊಂದಿಗೆ ಲೈಂಗಿಕವಾಗಿ ಅಸಭ್ಯ ವರ್ತನೆ ತೋರಿದ್ದಾರೆ ಎಂದು ದೂರಲಾಗಿದೆ. …

Read More »

ಉಡುಪಿ: ಬೈಕ್ ಗೆ ಟಿಪ್ಪರ್ ಢಿಕ್ಕಿ, ವಿವಾಹ ನಿಗದಿಯಾಗಿದ್ದ ಯುವತಿ ಮೃತ್ಯು

ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಯುವತಿಯೋರ್ವಳು ಮೃತಪಟ್ಟು, ಬೈಕ್ ಸವಾರ ಯುವಕ ಗಾಯಗೊಂಡ ಘಟನೆ ಉಚ್ಚಿಲದಲ್ಲಿ ನಡೆದಿದೆ. ಕಾಟಿಪಳ್ಳ ನಿವಾಸಿ ನಿಹಾಳ (19) ಮೃತಪಟ್ಟ ಯುವತಿ. ಅಪಘಾತದಲ್ಲಿ ಬೈಕ್ ಸವಾರ ಬೆಳಪುವಿನ ಆಸೀಫ್ ಎಂಬವರು ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ಉಡುಪಿ ಕಡೆಯಿಂದ ಪಲ್ಸರ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಉಚ್ಚಿಲ ರಾ.ಹೆ ಸಮೀಪದ ರಿಕ್ಷಾ ನಿಲ್ದಾಣದ ಬಳಿ ಬೈಕ್ ಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ನಿಹಾಳ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಆಸೀಫ್ ಸಣ್ಣಪುಟ್ಟ ಗಾಯಗಳೊಂದಿಗೆ …

Read More »

ಉಡುಪಿ: ಹಿಂದೂ ವಿದ್ಯಾರ್ಥಿಗಳ ಮೇಲೆ ಇಸ್ಲಾಂ ಆಚರಣೆಗಳ ಹೇರಿಕೆ ಆರೋಪ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಉಡುಪಿಯ ಕುಂದಾಪುರ ತಾಲೂಕಿನ  ಶಂಕರನಾರಾಯಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಆಯೋಜಿಸಿದ ವಲಯ ಮಟ್ಟದ ಕ್ರೀಡಾಕೂಟ ಇದೀಗ ವಿವಾದಕ್ಕೆ ತುತ್ತಾಗಿದೆ. ಈ ಕ್ರೀಡಾಕೂಟದಲ್ಲಿ ಬಲವಂತವಾಗಿ ಹಿಂದೂ ಧರ್ಮದ ವಿದ್ಯಾರ್ಥಿನಿಯರನ್ನು ಮುಸ್ಲಿಂ ಆಜಾನ್ ಆಚರಣೆ ಮಾಡಿಸಲಾಗಿದೆ ಎಂದು ಆರೋಪಿಸಿ  ಹಿಂದೂಪರ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿವೆ. ಇಂದು ಬೆಳಿಗ್ಗೆ ಶಾಲೆಯ ಮುಂಭಾಗ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟದ ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ …

Read More »

ಮೆಡಿಸನ್‌ ಅಂತ ಹೇಳಿ Apple Airpods ನುಂಗಿದ ಹುಡುಗಿ: ಎಕ್ಸ್-ರೇ ನೋಡಿ ಶಾಕ್‌ ಆದ ವೈದ್ಯರು

ಕೆಲವೊಮ್ಮೆ ನಾವು ಸಣ್ಣ ವಿಷಯಗಳನ್ನು ನಿರ್ಲಕ್ಷಿಸುತ್ತೇವೆ ಮತ್ತು ನಂತರ ಅದರಿಂದ ನಾವು ತೊಂದ್ರೆಗೆ ಈಡಾಗುತ್ತೇವೆ. ಈ ನಡುವೆ ಯುವತಿಯೊಬ್ಬಳು ಆಪಲ್ ಏರ್ ಪಾಡ್ ನ ಒಂದು ಭಾಗವನ್ನು ಔಷಧಿ ಎಂದು ಭಾವಿಸಿ ನುಂಗಿ ಅದು ಮಾತ್ರೆ ಅಲ್ಲ ಅಂತ ಗಮನಕ್ಕೆ ಬರುವ ಹೊತ್ತಿನಲ್ಲಿ ದೊಡ್ಡ ಅನಾಹುತಾ ಕುಡ ನಡೆದಿದೆ. ಟಿಕ್ಟಾಕ್ನಲ್ಲಿ ಬಳಕೆದಾರರ ಹೆಸರು @iamcarliiiib ಹೊಂದಿರುವ ಮಹಿಳೆ, ಆಕಸ್ಮಿಕವಾಗಿ ಡ್ರಗ್ಸ್ ಬದಲು ತನ್ನ ಏರ್ಪಾಡ್ಗಳಲ್ಲಿ ಒಂದನ್ನು ನುಂಗಿದ್ದಾರೆ ಎನ್ನಲಾಗಿದೆ. ತನ್ನ ಕೈಯಲ್ಲಿದ್ದ ನೋವು ನಿವಾರಕ ಇಬ್ರುಪ್ರೊಫೆನ್ ಅನ್ನು ತೆಗೆದುಕೊಳ್ಳಲು ಮುಂದಾದಾಗ ಆಕೆ ಔಷಧಿಯ ಬದಲು …

Read More »

You cannot copy content of this page.