ತಾಜಾ ಸುದ್ದಿ

ಎನರ್ಜಿ ಮಾತ್ರೆ ಸೇವಿಸಿ ಕಾಲೇಜು ವಿದ್ಯಾರ್ಥಿನಿ ಮೇಲೆ ರೇಪ್ ; ವಿದ್ಯಾರ್ಥಿನಿ ಸಾವು

ಉನ್ನಾವೋ;ಯುವಕನೋರ್ವ ಮತ್ತು‌ ಬರುವ ಮಾತ್ರೆಗಳನ್ನು ತೆಗೆದುಕೊಂಡು ಕಾಲೇಜು ವಿದ್ಯಾರ್ಥಿನಿ‌ ಮೇಲೆ ರೇಪ್ ಮಾಡಿದ್ದು ತೀವ್ರ ರಕ್ತ ಸ್ರಾವದಿಂದ ವಿದ್ಯಾರ್ಥಿನಿ ಮೃತಪಟ್ಡಿದ್ದಾಳೆ. ಘಟನೆಗೆ ಸಂಬಂಧಿಸಿ ರಾಜ್‌ ಗೌತಮ್‌(25) ಎಂಬಾತನಿಗೆ ಪೊಲೀಸರು ಬಂಧಿಸಿದ್ದಾರೆ.ಆತ ಅತ್ಯಾಚಾರ ಮಾಡುವ ಮುನ್ನು ಮಾತ್ರೆಗಳನ್ನು ತೆಗೆದುಕೊಂಡಿರುವುದಾಗಿ ವಿಚಾರಣೆ ವೇಳೆ‌ ಹೇಳಿದ್ದಾನೆ.ಬಲವಂತವಾಗಿ ಹೆಚ್ಚು ಸಮಯಗಳ ಕಾಲ ಲೈಂಗಿಕ ಕೃತ್ಯವೆಸಗಿದ್ದಾನೆ.ವಿದ್ಯಾರ್ಥಿನಿ ಇದರಿಂದ ಮೂರ್ಛೆ ಹೋಗಿದ್ದು,ತೀವ್ರ ರಕ್ತ ಸ್ರಾವವಾಗುವುದನ್ನು ಕಂಡು ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಮನೆಗೆ ಸಂತ್ರಸ್ಥೆಯ ತಂಗಿ ಬಂದು ನೋಡಿದಾಗ ಆಕೆ‌ ಬೆಡ್ ಮೇಲ ಮೂರ್ಛೆ ಹೋದ ಸ್ಥಿತಿಯಲ್ಲೇ ಇದ್ದಳು. ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ, …

Read More »

ಉಡುಪಿ: ಕರ್ನಾಟಕ ಬ್ಯಾಂಕ್ ಸಿಬ್ಬಂದಿಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಉಡುಪಿ: ಕರ್ನಾಟಕ ಬ್ಯಾಂಕ್ ನ ಲೀಗಲ್ ಆಫೀಸರ್ ಒಬ್ಬರ ಮೃತದೇಹವು ಅವರ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಲೀಗಲ್ ಆಫೀಸರ್ ರಾಜ್ ಗೋಪಾಲ್ ಸಾಮಗ(42) ಮೃತಪಟ್ಟವರು. ಕೃಷ್ಣಮಠ ಸಮೀಪದ ವಾದಿರಾಜ ರಸ್ತೆಯಲ್ಲಿರುವ ಕೃಷ್ಣ ಸಾಮಗ ಅವರ ಮನೆಯಲ್ಲಿ ಹೊಗೆಯನ್ನು ಕಂಡು ನೆರೆ ಮನೆಯವರು ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮನೆಯವರು ತಕ್ಷಣ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಡುಪಿ ಅಗ್ನಿಶಾಮಕ ದಳ ಹಾಗೂ ನಗರ ಠಾಣೆಯ ಪೊಲೀಸರು ಕೋಣೆ ಬಾಗಿಲು ಒಳಗಡೆಯಿಂದ ಲಾಕ್ ಆಗಿದ್ದ ಕಾರಣ …

Read More »

ಉಡುಪಿಯ ಕಾಪು ಬೀಜ್‌ನಲ್ಲಿ ಸ್ಯಾಂಡ್ ಆರ್ಟ್‌ನಲ್ಲಿ ಅರಳಿದ ‘ಪಂಜುರ್ಲಿ ದೈವದ ಮುಖವರ್ಣಿಕೆ 

ಉಡುಪಿ : ನಿನ್ನೆಗೆ 50ದಿನಗಳನ್ನು ‘ಕಾಂತಾರ ಸಿನಿಮಾ ‘ ಪೂರೈಸಿದ್ದು, ಈ ನಿಟ್ಟಿನಲ್ಲಿ ಉಡುಪಿಯ ಕಾಪು ಬೀಚ್ ನಲ್ಲಿ ಸ್ಯಾಂಡ್ ಆರ್ಟ್ ಕಲಾವಿದರಿಂದ ಕಾಂತಾರ 50ರ (Fifty Days) ಸಂಭ್ರಮದ ಸುಸಂದರ್ಭದಲ್ಲಿ ಪಂಜುರ್ಲಿ ಕಲಾಕೃತಿಯನ್ನು ಸ್ಯಾಂಡ್ ಆರ್ಟ್‌ ಮೂಲಕ ಅರಳಿಸಿದ್ದಾರೆ ಮುನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕಾಂತಾರ ಸಿನಿಮಾ ಐವತ್ತು ದಿನಗಳ ಪ್ರದರ್ಶನ ಕಂಡಿದ್ದು, ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಪ್ರದರ್ಶನಕ್ಕೆ ಇನ್ನೂ ಸಾಕ್ಷಿ ಆಗುತ್ತಿವೆ. ದೇಶ ವಿದೇಶದಲ್ಲೂ 50ನೇ ದಿನದ ಸಂಭ್ರಮವನ್ನು ಅನೇಕ ಚಿತ್ರಮಂದಿರಗಳು ಆಚರಿಸಿವೆ. ಇದೇ ಹೊತ್ತಿನಲ್ಲೇ ಮಣಿಪಾಲದ ಸ್ಯಾಂಡ್ ಆರ್ಟ್ ಕಲಾವಿದರು …

Read More »

ಮಂಗಳೂರು: ಸುರತ್ಕಲ್ ಟೋಲ್ ಸಂಗ್ರಹ ರದ್ದಿಗೆ ಗ್ರೀನ್‌ ಸಿಗ್ನಲ್ – ಟ್ವೀಟ್ ಮೂಲಕ ನಳಿನ್ ಮಾಹಿತಿ

ಮಂಗಳೂರು: ಕಳೆದ ಹಲವು ತಿಂಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಟೋಲ್‌ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಇದೀಗ ಟೋಲ್ ಸಂಗ್ರಹ ರದ್ದುಪಡಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.ಇನ್ನು ಟೋಲ್ ರದ್ದು ಮಾಡುವ ಭರವಸೆಯನ್ನು ಈ …

Read More »

BREAKING NEWS : ನಂದಿನಿ ಹಾಲು, ಮೊಸರಿನ ಬೆಲೆ ಲೀಟರ್ ಗೆ 3 ರೂ ಹೆಚ್ಚಳ : ನಾಳೆಯಿಂದ ಜಾರಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಳೆಯಿಂದ ಈ ಪರಿಷ್ಕ್ರತ ದರ ಜಾರಿಯಾಗಲಿದ್ದು, ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ದಿನದಿತ್ಯ ವಸ್ತುಗಳ ಬೆಲೆ ಎರಿಕೆ ಶಾಕ್ ನಲ್ಲಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.ನಂದಿನಿ ಹಾಲಿನ ದರವನ್ನು ಶೀಘ್ರವೇ ಲೀಟರ್ ಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು …

Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ `PFI’ ಸಂಚು- NIA

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ, ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್ …

Read More »

ಉಡುಪಿ ಜಿಲ್ಲೆಯಾದ್ಯಂತ ಜಾನುವರು ಸಾಗಾಟ 1 ತಿಂಗಳು ನಿಷೇಧ- ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಜಿಲ್ಲೆಯ ಒಳಗೆ ಮತ್ತು ಹೊರಗೆ ಜಾನುವಾರುಗಳ (ದನ ಮತ್ತು ಎಮ್ಮೆ) ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ. ಇದು ವೈರಸ್ ಕಾಯಿಲೆಯಾಗಿದ್ದು, ಕ್ಯಾಪ್ರಿಪಾಕ್ಸ್‌ ಎಂಬ ವೈರಾಣುವಿನಿಂದ ಜಾನುವಾರುಗಳಿಗೆ ಹರಡುವ ಕಾಯಿಲೆಯಾಗಿದೆ. ರೋಗಗ್ರಸ್ಥ ಜಾನುವಾರುಗಳಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುವುದರಿಂದ ಮತ್ತು ಈ ರೋಗದಿಂದ ಜಾನುವಾರು ಮಾಲೀಕರಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More »

ಮಂಗಳೂರು: ಬಸ್ ಗಳ ಮಧ್ಯೆ ಭೀಕರ ಅಪಘಾತ..!

ಮಂಗಳೂರು : ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ನಡೆದ ಘಟನೆ ಜ್ಯೋತಿ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ.  ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Read More »

GOOD NEWS: ಟಿಬಿ, ಮಧುಮೇಹ ಮತ್ತಿತರ ಔಷಧಗಳ ಬೆಲೆ ಇಳಿಕೆ, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸಿಗಲಿದೆ ಪರಿಹಾರ

ನವದೆಹಲಿ: ಟಿಬಿ, ಎಚ್‌ಐವಿ, ಹೆಪಟೈಟಿಸ್ ಬಿ, ಮಧುಮೇಹದಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಪರಿಹಾರ ನೀಡುವ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯನ್ನು (ಎನ್‌ಎಲ್‌ಇಎಂ) ಕೇಂದ್ರ ಸರ್ಕಾರ ಭಾನುವಾರ ಜಾರಿಗೆ ತಂದಿದೆ. ಇದರಿಂದ ಅನೇಕ ರೋಗಗಳಿಗೆ ಔಷಧಗಳು ಅಗ್ಗವಾಗಲಿವೆ. ಇದು ಪೇಟೆಂಟ್ ಔಷಧಗಳನ್ನು ಒಳಗೊಂಡಿದೆ. ಸುಮಾರು ಏಳು ವರ್ಷಗಳ ನಂತರ ನವೀಕರಿಸಲಾದ ಈ ಪಟ್ಟಿಯನ್ನು ಆರೋಗ್ಯ ಸಚಿವಾಲಯವು ಸೆಪ್ಟೆಂಬರ್ 13 ರಂದು ಬಿಡುಗಡೆ ಮಾಡಿದೆ. ಇದನ್ನು 350 ಕ್ಕೂ ಹೆಚ್ಚು ತಜ್ಞರು ಸಿದ್ಧಪಡಿಸಿದ್ದಾರೆ ಮತ್ತು ಒಟ್ಟು 384 ಔಷಧಿಗಳನ್ನು ಒಳಗೊಂಡಿದೆ. ಇವುಗಳಲ್ಲಿ 4 ಕ್ಯಾನ್ಸರ್ ವಿರೋಧಿ …

Read More »

BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : `NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ, ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್ …

Read More »

You cannot copy content of this page.