ತಾಜಾ ಸುದ್ದಿ

BREAKING NEWS : ನಂದಿನಿ ಹಾಲು, ಮೊಸರಿನ ಬೆಲೆ ಲೀಟರ್ ಗೆ 3 ರೂ ಹೆಚ್ಚಳ : ನಾಳೆಯಿಂದ ಜಾರಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಳೆಯಿಂದ ಈ ಪರಿಷ್ಕ್ರತ ದರ ಜಾರಿಯಾಗಲಿದ್ದು, ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ದಿನದಿತ್ಯ ವಸ್ತುಗಳ ಬೆಲೆ ಎರಿಕೆ ಶಾಕ್ ನಲ್ಲಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.ನಂದಿನಿ ಹಾಲಿನ ದರವನ್ನು ಶೀಘ್ರವೇ ಲೀಟರ್ ಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು …

Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ `PFI’ ಸಂಚು- NIA

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ, ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್ …

Read More »

ಉಡುಪಿ ಜಿಲ್ಲೆಯಾದ್ಯಂತ ಜಾನುವರು ಸಾಗಾಟ 1 ತಿಂಗಳು ನಿಷೇಧ- ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಜಿಲ್ಲೆಯ ಒಳಗೆ ಮತ್ತು ಹೊರಗೆ ಜಾನುವಾರುಗಳ (ದನ ಮತ್ತು ಎಮ್ಮೆ) ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ. ಇದು ವೈರಸ್ ಕಾಯಿಲೆಯಾಗಿದ್ದು, ಕ್ಯಾಪ್ರಿಪಾಕ್ಸ್‌ ಎಂಬ ವೈರಾಣುವಿನಿಂದ ಜಾನುವಾರುಗಳಿಗೆ ಹರಡುವ ಕಾಯಿಲೆಯಾಗಿದೆ. ರೋಗಗ್ರಸ್ಥ ಜಾನುವಾರುಗಳಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುವುದರಿಂದ ಮತ್ತು ಈ ರೋಗದಿಂದ ಜಾನುವಾರು ಮಾಲೀಕರಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More »

ಮಂಗಳೂರು: ಬಸ್ ಗಳ ಮಧ್ಯೆ ಭೀಕರ ಅಪಘಾತ..!

ಮಂಗಳೂರು : ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ನಡೆದ ಘಟನೆ ಜ್ಯೋತಿ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ.  ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Read More »

GOOD NEWS: ಟಿಬಿ, ಮಧುಮೇಹ ಮತ್ತಿತರ ಔಷಧಗಳ ಬೆಲೆ ಇಳಿಕೆ, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸಿಗಲಿದೆ ಪರಿಹಾರ

ನವದೆಹಲಿ: ಟಿಬಿ, ಎಚ್‌ಐವಿ, ಹೆಪಟೈಟಿಸ್ ಬಿ, ಮಧುಮೇಹದಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಪರಿಹಾರ ನೀಡುವ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯನ್ನು (ಎನ್‌ಎಲ್‌ಇಎಂ) ಕೇಂದ್ರ ಸರ್ಕಾರ ಭಾನುವಾರ ಜಾರಿಗೆ ತಂದಿದೆ. ಇದರಿಂದ ಅನೇಕ ರೋಗಗಳಿಗೆ ಔಷಧಗಳು ಅಗ್ಗವಾಗಲಿವೆ. ಇದು ಪೇಟೆಂಟ್ ಔಷಧಗಳನ್ನು ಒಳಗೊಂಡಿದೆ. ಸುಮಾರು ಏಳು ವರ್ಷಗಳ ನಂತರ ನವೀಕರಿಸಲಾದ ಈ ಪಟ್ಟಿಯನ್ನು ಆರೋಗ್ಯ ಸಚಿವಾಲಯವು ಸೆಪ್ಟೆಂಬರ್ 13 ರಂದು ಬಿಡುಗಡೆ ಮಾಡಿದೆ. ಇದನ್ನು 350 ಕ್ಕೂ ಹೆಚ್ಚು ತಜ್ಞರು ಸಿದ್ಧಪಡಿಸಿದ್ದಾರೆ ಮತ್ತು ಒಟ್ಟು 384 ಔಷಧಿಗಳನ್ನು ಒಳಗೊಂಡಿದೆ. ಇವುಗಳಲ್ಲಿ 4 ಕ್ಯಾನ್ಸರ್ ವಿರೋಧಿ …

Read More »

BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : `NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ ಬಯಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಏಜೆನ್ಸಿ, ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್ …

Read More »

ಉಡುಪಿ: ಒಂದು ವರ್ಷದ ಹೆಣ್ಣು ಮಗುವಿನೊಂದಿಗೆ ತಾಯಿ ನಾಪತ್ತೆ..!

ಉಡುಪಿ: ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾಹಿತ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಹೆಣ್ಣು ಮಗುವಿನೊಂದಿಗೆ ಮನೆಯಿಂದ ಹೊರಗೆ ಹೋದವರು ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಪಡುತೋನ್ಸ್ ಗ್ರಾಮ ಹೊಡೆಯಲ್ಲಿ ನಡೆದಿದೆ. ಹೊಡೆಯ ನಿವಾಸಿ 39ವರ್ಷದ ಉಸ್ತಾದ್ ಜುಬೇರ್ ಎಂಬವರ ಪತ್ನಿ 32 ವರ್ಷದ ಅನ್ಸಿಯಾ ಹಾಗೂ ಒಂದು ವರ್ಷದ ಹೆಣ್ಣು ಮಗು ಅಜೀನ್ ನಾಪತ್ತೆಯಾಗಿದ್ದಾರೆ. ಅನ್ಸಿಯಾ ಅವರು ತನ್ನ ಮಗುವಿನೊಂದಿಗೆ ನವೆಂಬರ್ 7ರಂದು ಬೆಳಿಗ್ಗೆ 10ಗಂಟೆಗೆ ತಾನು ಕೆಲಸ ಮಾಡುತ್ತಿದ್ದ ಹೈರಿಚ್ ಆಫೀಸ್ ಗೆ ಹೋಗುವುದಾಗಿ ಮನೆಯಿಂದ ಹೋಗಿದ್ದರು. ಆದರೆ ಸಂಜೆ …

Read More »

‘ತುಳಸಿ’ ಎಲೆಗಳನ್ನು ‘ಹಾಲಿ’ನಲ್ಲಿ ಬೆರೆಸಿ ಕುಡಿಯುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?

 ಹಾಲು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ಸಾಕಷ್ಟು ಪೌಷ್ಟಿಕ ಅಂಶಗಳಿವೆ. ಇದಲ್ಲದೆ, ಬಹಳಷ್ಟು ಕ್ಯಾಲ್ಸಿಯಂ ಇದರಲ್ಲಿ ಕಂಡುಬರುತ್ತದೆ. ಹಾಲಿನಲ್ಲಿ ಕೆಲವು ಪೋಷಕಾಂಶಗಳನ್ನು ಬೆರೆಸಿ ಸೇವಿಸಿದರೆ ಅದು ನಿಮ್ಮ ಆರೋಗ್ಯಕ್ಕೆ ಡಬಲ್ ಲಾಭವನ್ನು ನೀಡುತ್ತದೆ. ತುಳಸಿ ಎಲೆಗಳನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಅನೇಕ ಪ್ರಯೋಜನಗಳು ಸಿಗುತ್ತವೆ. ಮೈಗ್ರೇನ್ ನಿವಾರಣೆ ಮೈಗ್ರೇನ್ ಸಮಸ್ಯೆ ಇದ್ದರೆ ತುಳಸಿ ಎಲೆಗಳನ್ನು ಹಾಲಿಗೆ ಸೇರಿಸಿ ಕುದಿಸಿ. ಸ್ವಲ್ಪ ತಣ್ಣಗಾದಾಗ ಸೇವಿಸಿ. ತುಳಸಿಯ ಹಾಲನ್ನು ಬೆಳಗ್ಗೆ ಮತ್ತು ಸಂಜೆ ಕುಡಿಯುವುದರಿಂದ ಮೈಗ್ರೇನ್ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ. ಜ್ವರ ನಿಯಂತ್ರಣ ವೈರಲ್ ಜ್ವರದಿಂದ …

Read More »

ನಿಜವಾದ ಮೊಟ್ಟೆಗಳನ್ನು ಹೇಗೆ ಗುರುತಿಸುವುದು, ಇಲ್ಲಿದೆ ನೋಡಿ ಮಾಹಿತಿ..!

ನವದೆಹಲಿ: ಮೊಟ್ಟೆಗಳನ್ನು ಪೌಷ್ಠಿಕಾಂಶದ ಭಂಡಾರವೆಂದು ಪರಿಗಣಿಸಲಾಗುತ್ತದೆ. ಈ ಕಾರಣಕ್ಕಾಗಿಯೇ ವಿಶೇಷವಾಗಿ ಚಳಿಗಾಲದಲ್ಲಿ, ಜನರು ಸಹ ಸಾಕಷ್ಟು ಮೊಟ್ಟೆಗಳನ್ನು ತಿನ್ನುತ್ತಾರೆ, ಆದರೆ ಈ ದಿನಗಳಲ್ಲಿ ನಕಲಿ ಮೊಟ್ಟೆಗಳನ್ನು ಸಹ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ನಿಮಗೆ ತಿಳಿದಿದೆಯೇ, ಇದು ನಿಮ್ಮ ಆರೋಗ್ಯಕ್ಕೆ ಪ್ರಯೋಜನವಾಗುವ ಬದಲು ಗಂಭೀರ ಹಾನಿಯನ್ನು ಉಂಟುಮಾಡಬಹುದು. ಇತ್ತೀಚಿನ ದಿನಗಳಲ್ಲಿ, ಪ್ಲಾಸ್ಟಿಕ್ ನಿಂದ ಮಾಡಿದ ಮೊಟ್ಟೆಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಪ್ಲಾಸ್ಟಿಕ್ ಮೊಟ್ಟೆಗಳನ್ನು ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದಲ್ಲದೆ, ಅನೇಕ ರೀತಿಯ ಗಂಭೀರ ರೋಗಗಳು ಹುಟ್ಟಬಹುದು. ಪ್ಲಾಸ್ಟಿಕ್ …

Read More »

 ಈ 10 ಕಾರಣಗಳಿಂದ ಮಹಿಳೆಯರು ಪುರುಷರಿಗೆ ಆಕರ್ಷಕವಾಗಿ ಕಾಣುತ್ತಾರಂತೆ: ಸಮೀಕ್ಷೆ

ನವದೆಹಲಿ: ಸುಂದರ ಮುಖ, ಬೆಳ್ಳನೆಯ ಹಾಲಿನಂತೆ ಹೊಂದಿರುವ ಮಹಿಳೆಯರು ಮಾತ್ರ ಪುರುಷರಿಗೆ ಬೇಗ ಆಕರ್ಷಿತರಾಗುತ್ತಾರೆ ಎಮದು ಎಲ್ಲರೂ ಭಾವಿಸುತ್ತಾರೆ. ಆದ್ರೆ, ಸೌಂದರ್ಯವು ವ್ಯಕ್ತಿನಿಷ್ಠವಾಗಿದ್ದರೂ ಸಹ, ಒಬ್ಬ ವ್ಯಕ್ತಿ ಮಹಿಳೆಯತ್ತ ಬಲವಾಗಿ ಆಕರ್ಷಿತನಾಗುವಂತೆ ಮಾಡುವ ಅನೇಕ ಬೇರೆ ಬೇರೆ ವಿಷಯಗಳಿವೆ. ಹೌದು, ಇದು ವಿವಿಧ ಅಂಶಗಳ ಆಧಾರದ ಮೇಲೆ ಬದಲಾಗಬಹುದು. ಅದಕ್ಕಾಗಿಯೇ Gleeden, ಡೇಟಿಂಗ್ ಅಪ್ಲಿಕೇಶನ್ ಮಹಿಳೆಯರ ಕಡೆಗೆ ಪುರುಷರ ತೀವ್ರ ಆಕರ್ಷಣೆಯ ಭಾವನೆಗಳ ಮೇಲೆ ಪ್ರಭಾವ ಬೀರುವ ಪ್ರಮುಖ ಗುಣಲಕ್ಷಣಗಳು ಅಥವಾ ಅಂಶಗಳನ್ನು ಗುರುತಿಸಲು ಭಾರತದ ಪ್ರಮುಖ ನಗರಗಳಲ್ಲಿ 15k ಬಳಕೆದಾರರಲ್ಲಿ ಸಮೀಕ್ಷೆಯನ್ನು ನಡೆಸಿತು. …

Read More »

You cannot copy content of this page.