ತಾಜಾ ಸುದ್ದಿ

ವಾರಣಾಸಿಯಲ್ಲಿ ‘ಪ್ರಧಾನಿ ಮೋದಿ’ 6,000ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ

ವಾರಣಾಸಿ: ಇಂದು ಲೋಕಸಭಾ ಚುನಾವಣೆಗೆ ನಡೆದಂತ ಮತದಾನದ ಮತಏಣಿಕೆ ಕಾರ್ಯ ನಡೆಯುತ್ತಿದೆ. ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 6000ಕ್ಕೂ ಹೆಚ್ಚು ಮತಗಳಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ಈ ಕುರಿತಂತೆ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ಧ 6,000 ಕ್ಕೂ ಹೆಚ್ಚು ಮತಗಳಿಂದ ಹಿಂದುಳಿದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.   2024ರ ಲೋಕಸಭಾ ಚುನಾವಣೆಯ ಆರು ವಾರಗಳ ಕಠಿಣ ಅವಧಿಯಲ್ಲಿ ಏಳು ಹಂತಗಳಲ್ಲಿ ನಡೆದ ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಸುಮಾರು 642 ಮಿಲಿಯನ್ …

Read More »

ಉಡುಪಿ: ಕೋಟ ಶ್ರೀನಿವಾಸ ಪೂಜಾರಿಗೆ 4250 ಮತಗಳ ಮುನ್ನಡೆ

ಉಡುಪಿ: ​ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗಮನ ಸೆಳೆದಿರುವ ಹಾಗೂ ತಣ್ಣಗೆ ಕಾಂಗ್ರೆಸ್‌-ಬಿಜೆಪಿ ನಡುವೆ ತುರುಸಿನ ಸ್ಪರ್ಧೆಗೆ ಸಾಕ್ಷಿಯಾಗಿದ್ದ ಕ್ಷೇತ್ರಗಳಲ್ಲಿ ಉಡುಪಿ ಚಿಕ್ಕಮಗಳೂರು ಕೂಡ ಒಂದು. ಇಲ್ಲಿ ಜನಪ್ರಿಯ ರಾಜಕಾರಣಿಗಳಾದ ಪರಿಷತ್‌ ವಿರೋಧ ಪಕ್ಷದ ನಾಯಕ, ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ನಡುವೆ ಪೈಪೋಟಿ ಇದೆ.ಕರಾವಳಿ ಮತ್ತು ಮಲೆನಾಡಿನ ಸಂಗಮ ಕ್ಷೇತ್ರ ಉಡುಪಿ ಚಿಕ್ಕಮಗಳೂರಿನಲ್ಲಿ ಕರಾವಳಿಗರ ನಡುವೆ ಹಣಾಹಣಿ ಪರಿಷತ್‌ ವಿರೋಧ ಪಕ್ಷದ ನಾಯಕ, ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿಗೆ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಸವಾಲು …

Read More »

ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣೆ – ಸೈಂಟ್ ಸಿಸಿಲಿಸ್ ಶಾಲೆಯಲ್ಲಿ ಮತ ಎಣಿಕೆ ಸಿದ್ಧತೆಗಳು ಪೂರ್ಣ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ಉಡುಪಿಯ ಸೇಂಟ್ ಸಿಸಿಲಿಸ್ ಶಾಲೆಯಲ್ಲಿ ನಡೆಯಲಿದೆ. ವಿಧಾನಸಭಾ ಕ್ಷೇತ್ರವಾರು ಒಟ್ಟು 12,31,005 ಮತಗಳ ಎಣಿಕೆ ನಡೆಯಲಿದೆ. ಕುಂದಾಪುರ, ಕಾರ್ಕಳ, ಶೃಂಗೇರಿ ಮತ್ತು ತರೀಕೆರೆ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಎರಡು ಎಣಿಕೆ ಕೊಠಡಿಗಳನ್ನು ನಿಗದಿಪಡಿಸಲಾಗಿದ್ದು, ಉಡುಪಿ, ಕಾಪು, ಮೂಡಿಗೆರೆ ಮತ್ತು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಗಳಿಗೆ ತಲಾ ಒಂದು ಕೊಠಡಿಯನ್ನು ನಿಗದಿಪಡಿಸಲಾಗಿದೆ. ಎರಡು ಎಣಿಕೆ ಕೊಠಡಿಗಳಲ್ಲಿ ತಲಾ ಏಳು ಟೇಬಲ್‌ಗಳು ಮತ್ತು ಒಂದು ಎಣಿಕೆ ಕೊಠಡಿ 14 ಟೇಬಲ್‌ಗಳನ್ನು ಹೊಂದಿರುತ್ತದೆ. ಇವಿಎಂ ಯಂತ್ರಗಳಲ್ಲಿನ ಮತ ಎಣಿಕೆಯನ್ನು ಜಿಲ್ಲಾ …

Read More »

ಪುತ್ತೂರು: ಯಕ್ಷಗಾನ ತರಬೇತಿಗೆ ಚಾಲನೆ

ಉಡುಪಿ ಪುತ್ತೂರು ಶ್ರೀ ಭಗವತೀ ಯಕ್ಷಕಲಾ ಬಳಗದ ವತಿಯಿಂದ ತೆಂಕುತಿಟ್ಟು ಯಕ್ಷಗಾನ ಹೆಜ್ಜೆಗಾರಿಕೆ ತರಬೇತಿಯ ನೂತನ ತರಗತಿಯು ಭಾನುವಾರ ಪುತ್ತೂರು ಶ್ರೀ ಭಗವತೀ ದುರ್ಗಾಪರಮೇಶ್ವರೀ ದೇವಳದ ಶ್ರೀ ಭಗವತೀ ಸಭಾಗ್ರಹದಲ್ಲಿ ಪ್ರಾರಂಭಗೊಂಡಿತು. ಖ್ಯಾತ ಯಕ್ಷಗಾನ ಕಲಾವಿದ ವಾಸುದೇವರಂಗಾ ಭಟ್ ತರಬೇತಿ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು. ಶ್ರೀ ಭಗವತೀ ಯಕ್ಷಕಲಾ ಬಳಗದ ಅಧ್ಯಕ್ಷ ಪ್ರಮೋದ್ ತಂತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ಯಕ್ಷಗಾನ ಕಲಾವಿದ ಹಾಗು ಯಕ್ಷಗುರು ರಕ್ಷಿತ್ ಪಡ್ರೆ, ದೇವಳದ ಆಡಳಿತ ಮೊಕ್ತೇಸರ ಕೃಷ್ಣಮೂರ್ತಿ ಭಟ್, ಕಲಾ ಬಳಗದ ಉಪಾಧ್ಯಕ್ಷ ಸುಬ್ರಹ್ಮಣ್ಯ …

Read More »

ಉಡುಪಿ: ಮತ ಎಣಿಕೆಯಲ್ಲಿ ಯಾವುದೇ ಲೋಪದೋಷ ಆಗದಂತೆ ಕ್ರಮ – ವೀಕ್ಷಕ ಹಿತೇಶ್ ಕೋಯಲ್

ಉಡುಪಿ: ಮತ ಎಣಿಕೆಗೆ ನಿಗದಿ ಪಡಿಸಿರುವ ಸೂಚನೆಗಳ ಕ್ರಮ ಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸ ಆಗದಂತೆ ನೋಡಿಕೊಂಡು ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕ ಹಿತೇಶ್ ಕೆ.ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಲೋಕಸಭಾ ಚುನಾವಣೆ -2024ರ ಮತ ಎಣಿಕೆ ಪೂರ್ವ ಸಿದ್ಧತೆ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಮತ ಎಣಿಕೆ ಜೂನ್ 4ರಂದು ನಗರದ ಸೆಂಟ್ ಸಿಸಿಲಿ ವಿದ್ಯಾ ಸಂಸ್ಥೆಯಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಮತ …

Read More »

ಉಡುಪಿ: ಪ್ರಸಿದ್ಧ ಪಾಕ ತಜ್ಞ ಅಚ್ಯುತ ಭಟ್ ಬನ್ನಂಜೆ ನಿಧನ

ಉಡುಪಿ: ಪ್ರಸಿದ್ಧ ಪಾಕ ತಜ್ಞ ಅಚ್ಯುತ ಭಟ್ ಬನ್ನಂಜೆ (59ವ.) ಜೂನ್ 02 ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಇವರು ಪತ್ನಿ , ಮಗ ಮತ್ತು ಅಪಾರ ಬಂದು ಬಳಗ, ಶಿಷ್ಯ ರನ್ನು ಹೊಂದಿದ್ದಾರೆ.

Read More »

ಅಪ್ರಾಪ್ತ ಬಾಲಕಿ ಮೇಲೆ ಅಣ್ಣ, ಮೌಲ್ವಿಯಿಂದ ಅತ್ಯಾಚಾರ!

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೌಲ್ವಿಯನ್ನು ಪೊಲೀಸರು ಬಂಧಿಸಿರುವ ಘಟನೆ  ಚಿತ್ರದುರ್ಗದಲ್ಲಿ ನಡೆದಿದೆ. ಸದ್ಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಸೀದಿಗೆ ಕುರಾನ್‌ ಓದಲು ಬರುತ್ತಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮೌಲ್ವಿ ಅಬ್ದುಲ್‌ ರೆಹಮಾನ್‌ ನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಗೆ ದೆವ್ವ ಹಿಡಿದಿದೆ ಎಂದು ಬಾಲಕಿಯನ್ನು ರೂಮ್‌ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದ್ದು, ಸದ್ಯ ಪೊಲೀಸರು ಮೌಲ್ವಿಯನ್ನು ಬಂಧಿಸಿದ್ದಾರೆ. ಬಾಲಕಿಗೆ ದೆವ್ವ ಹಿಡಿದಿದೆ, ಅದನ್ನು ಹೋಗಲಾಡಿಸುತ್ತೇನೆ ಎಂದು ಹೇಳಿ ಬಾಲಕಿ …

Read More »

 ಉಡುಪಿ: ಬಾಲ್ಯ ವಿವಾಹ – ಪ್ರಕರಣ ದಾಖಲು..!

 ಉಡುಪಿ ಜಿಲ್ಲೆಯ ಸಿದ್ದಸಪುರಸ ಸಮೀಪ ಹಾಲಾಡಿ ಗ್ರಾಮದ ಅಪ್ತಾಪ್ತ ವಯಸ್ಸಿನ ಯುವತಿಗೆ ತೊಂಬಟ್ಟು ಗ್ರಾಮದ ಯುವಕನೊಂದಿಗೆ ಹಾಲಾಡಿ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಮೇ 21ರಂದು ನಡೆದ ಬಾಲ್ಯ ವಿವಾಹದ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲ್ಯ ವಿವಾಹ ಪ್ರಕರಣದಲ್ಲಿ ತೊಂಬಟ್ಟು ನಿವಾಸಿ ಭರತ್‌ ಶೆಟ್ಟಿ, ಯುವತಿಯ ತಂದೆ ಸಂತೋಷ್‌ ಶೆಟ್ಟಿ ಹಾಗೂ ಆಕೆಯ ಬಾವ ರಾಜೇಶ್‌ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ಅಪ್ರಾಪ್ತ ವಯಸ್ಸಿನ ಯುವತಿ ಹಾಗೂ ಭರತ್‌ ಶೆಟ್ಟಿ ಪರಸ್ಪರ …

Read More »

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ- ಅಪ್ರಾಪ್ತ ಸೇರಿ ಮೂವರ ಬಂಧನ

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನಲ್ಲಿ ಬಾಲಕಿ ಮೇಲೆ ಬೇರೆ ಬೇರೆ ಸಮಯದಲ್ಲಿ ಮೂವರು ಯುವಕರು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಆಕೆ ಆರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಹಾಗೂ ಪೋಕ್ಸೋ ಅಡಿಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮೂವರು ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್(26), ಫಾರೂಕ್(19) ಹಾಗೂ 18 ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18.5 ವಯಸ್ಸಿನ ಬಾಲಕಿಗೆ ಮೂವರು ಯುವಕರು ಬೇರೆ ಬೇರೆ ಸಮಯದಲ್ಲಿ ಬಲತ್ಕಾರ …

Read More »

You cannot copy content of this page.