ತಾಜಾ ಸುದ್ದಿ

BIGG NEWS: ಇನ್ಮುಂದೆ ವಾಹನದ ಹಿಂದಿನ ಸೀಟಿನ ಪ್ರಯಾಣಿಕರು ಬೆಲ್ಟ್ ಧರಿಸದಿದ್ದರೆ ದಂಡ ಫಿಕ್ಸ್ !

ನವದೆಹಲಿ: ಹಿಂದಿನ ಸೀಟಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬೆಲ್ಟ್ ಧರಿಸದಿದ್ದರೆ ಶೀಘ್ರದಲ್ಲೇ ಕಾರಿನಲ್ಲಿ ಅಲಾರಂ ಶಬ್ದವಾಗುತ್ತದೆ. ಏಕೆಂದರೆ, ಏಪ್ರಿಲ್ 1, 2025 ರಿಂದ ದೇಶದಲ್ಲಿ ಮಾರಾಟವಾಗುವ ಎಲ್ಲಾ ಕಾರುಗಳಲ್ಲಿ ‘ರಿಯರ್ ಸೀಟ್ ಬೆಲ್ಟ್ ಅಲಾರಂ’ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ವಾಹನ ತಯಾರಕ ಕಂಪನಿಗಳಿಗೆ ಶುಕ್ರವಾರ ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಸೀಟ್ ಬೆಲ್ಟ್ ಅಲಾರಂ ಅತ್ಯಗತ್ಯ. ಈ ಸುರಕ್ಷತಾ ವೈಶಿಷ್ಟ್ಯವು ಕಾರಿನಲ್ಲಿ ಕುಳಿತಿರುವ ಪ್ರಯಾಣಿಕರನ್ನು ಸೀಟ್ ಬೆಲ್ಟ್ ಧರಿಸಲು ಬೀಪಿಂಗ್ ಶಬ್ದದೊಂದಿಗೆ ಎಚ್ಚರಿಸುತ್ತದೆ ಮತ್ತು ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸುವವರೆಗೂ …

Read More »

ಮಂಗಳೂರು: ಗಾಂಜಾ ಮಾರಾಟ; ಇಬ್ಬರು ವಶಕ್ಕೆ

ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾ. 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ತಿರುವೈಲ್‌ ಗ್ರಾಮದ ವಾಮಾಂಜೂರು ಗ್ರಾಮದಲ್ಲಿ ನಡೆದಿದೆ.ಆರೋಪಿಗಳನ್ನು ದೇರಳಕಟ್ಟೆ ಬೆಳ್ಮ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್‌ ಯಾನೆ ಪೊಂಗ ಅಶ್ರಫ್‌ (30), ಅದೇ ಗ್ರಾಮದ ತಿಲಕನಗರ ನಿವಾಸಿ ಮೊಹಮ್ಮದ್‌ ಅಲ್ಫಾಜ್‌ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 115 ಗ್ರಾಂ ಮೌಲ್ಯದ ಗಾಂಜಾ, ಮೊಬೈಲ್‌ ಫೋನ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಪೊಲೀಸರು ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ …

Read More »

ದ್ವಿತೀಯ ಪಿಯು ಮೌಲ್ಯಮಾಪನಕ್ಕೆ ವಿರೋಧ

ಬೆಂಗಳೂರು: ಮಾರ್ಚ್‌ 22ರಂದು ದ್ವಿತೀಯ ಪಿಯು ಪರೀಕ್ಷೆ ಮುಕ್ತಾಯಗೊಳ್ಳಲಿದ್ದು, ಮಾರ್ಚ್‌ 23ರಂದೇ ಮೌಲ್ಯಮಾಪನ ಆರಂಭ ಗೊಳ್ಳುತ್ತಿರುವುದಕ್ಕೆ ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮೌಲ್ಯಮಾಪನ ಬಹಿ ಷ್ಕರಿಸಬೇಕೆಂಬ ತೀರ್ಮಾನದಿಂದ ರಾಜ್ಯ ಪ.ಪೂ. ಕಾಲೇಜುಗಳ ಉಪನ್ಯಾ ಸಕರ ಸಂಘ ಹಿಂದೆ ಸರಿದಿದೆ.ರಾಜ್ಯದಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸುಮಾರು 6.98 ಲಕ್ಷ ಮಂದಿ ನೋಂದಾಯಿಸಿಕೊಂಡಿದ್ದು, 36 ಲಕ್ಷ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿದೆ. ವಾರ್ಷಿಕ ಪರೀಕ್ಷೆ-1 ಪೂರ್ಣಗೊಳಿಸಿ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ನಡೆಸಿ ವಾರ್ಷಿಕ ಪರೀಕ್ಷೆ-2ಕ್ಕೆ ತಯಾರಿ ನಡೆಸುವುದು ಮತ್ತು ಚುನಾವಣ ಪ್ರಕ್ರಿಯೆಯಲ್ಲಿ ಉಪನ್ಯಾಸಕರು …

Read More »

ಮಂಗಳೂರು: ಕೋಕೆನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತರನ್ನು ಮಂಗಳೂರಿನ ಸದಕತ್.ಯು ಆಲಿಯಾಸ್ ಶಾನ್ ನವಾಜ್(31), ಮಹಮ್ಮದ್ ಅಶ್ಫಕ್ ಆಲಿಯಾಸ್ ಅಶ್ಫಾ(25) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು ನಗರಕ್ಕೆ ಗೋವಾ ರಾಜ್ಯದಿಂದ ನಿಷೇದಿತ ಮಾದಕ ವಸ್ತುವಾದ ಕೋಕೆನ್ ನ್ನು ಖರೀದಿಸಿಕೊಂಡು ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ …

Read More »

ಬೈಂದೂರು ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದಾತನ ಬಂಧನ…!!

ಬೈಂದೂರು: ತಲೆ ಇಲ್ಲದ ಶವ ಇದೆ ಎಂದು ಸುಳ್ಳು ಮಾಹಿತಿ ನೀಡಿ ಪೊಲೀಸರನ್ನು ದಿನವಿಡೀ ಅಲೆದಾಡಿಸಿದ ಭೂಪ  ಪೊಲೀಸರ ಅತಿಥಿಯಾಗಿದ್ದಾನೆ. ಬೈಂದೂರು ಠಾಣೆಯ ಪೊಲೀಸ್‌ ಉಪನಿರೀಕ್ಷಕ ತಿಮ್ಮೇಶ ಬಿ.ಎನ್‌. ಠಾಣೆಯಲ್ಲಿರುವಾಗ ಬಾಗಲ ಕೋಟೆಯ ಪಕೀರಪ್ಪ ಯಲ್ಲಪ್ಪ (30) ಬಂದು ಯಡ್ತರೆ ಗ್ರಾಮದ ಮಧ್ದೋಡಿ ಗೇರು ಹಾಡಿಯಲ್ಲಿ ತಲೆ ಇಲ್ಲದ ಮನುಷ್ಯನ ದೇಹ ಬಿದ್ದಿದೆ ಎಂದನು. ಪೊಲೀಸರು ಆತನ ಜತೆಯಲ್ಲಿ ಹೋಗಿ ಸಾರ್ವಜನಿಕರ ಸಹಕಾರದೊಂದಿಗೆ ಗೇರು  ಹಾಡಿಯಲ್ಲಿ ದಿನವಿಡೀ ಹುಡುಕಿದರೂ ಎಲ್ಲಿಯೂ ಮೃತದೇಹ ಕಂಡು ಬರಲಿಲ್ಲ. ಆತನು ಬೇರೆ ಬೇರೆ ಕಡೆಯಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇದೆ, ಇಲ್ಲಿ ಇದೆ …

Read More »

ಪುತ್ತೂರು: ಬಿಜೆಪಿ ಕಾರ್ಯಕರ್ತನ ಮನೆಗೆ ನುಗ್ಗಿ ಅಶೋಕ್ ರೈ ಬೆಂಬಲಿಗರಿಂದ ದಾಂಧಲೆ !

ಪುತ್ತೂರು: ನಗರದ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಜಯಾನಂದ ಕೆ. ಅವರ ಮನೆಗೆ ಶಾಸಕ ಅಶೋಕ್ ರೈ ಬೆಂಬಲಿಗರು ನುಗ್ಗಿ ಪುಂಡಾಟ ಮೆರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ತಾರಿಗುಡ್ಡೆಯಲ್ಲಿರುವ ಜಯಾನಂದ ಮನೆಗೆ ರೌಡಿಶೀಟರ್ ಪ್ರಜ್ವಲ್ ರೈ ಮತ್ತು ಕಾಂಗ್ರೆಸ್ ಬೆಂಬಲಿಗರು ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದಾರೆ. ಘಟನೆ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಮೊಕದ್ದಮೆ‌ ದಾಖಲಾಗಿದೆ. ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್ ನಡೆದಿದ್ದು ಪುತ್ತೂರು ಶಾಸಕರು ಅತೀ ಹೆಚ್ಚು ಅನುದಾನ ತಂದಿದ್ದಾರೆ ಅನ್ನೋ ಕುರಿತು ಸ್ಪಷ್ಟನೆ ನೀಡುವಂತೆ ಬಿಜೆಪಿ ಕಾರ್ಯಕರ್ತರು …

Read More »

ಇಂದು ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ರಣಕಹಳೆ

ಶಿವಮೊಗ್ಗ: ಎರಡು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಕಲಬುರಗಿಯಲ್ಲಿ ರಣಕಹಳೆ ಮೊಳಗಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಇಂದು(ಮಾ.18) ಶಿವಮೊಗ್ಗದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಕರುನಾಡ ಕಣವನ್ನು ರಂಗೇರಿಸಲಿದ್ದಾರೆ. ಇಂದು ಮಧ್ಯಾಹ್ನ 1.15ಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸುವ ಪ್ರಧಾನಿ ಅವರು 40 ಎಕರೆ ವಿಸ್ತೀರ್ಣವಿರುವ ನಗರದ ಅಲ್ಲಮಪ್ರಭು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗ ವಹಿಸಲಿದ್ದಾರೆ. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಆರಗ ಜ್ಞಾನೇಂದ್ರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಯ …

Read More »

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕುಂದಾಪುರ ಮೂಲದ ಯಾಕೂಬ್ ಖಾದರ್ ಗುಲ್ವಾಡಿ ನೇಮಕ

ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಬರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ಮಾಪಕ/ನಿರ್ದೇಶಕ ಕುಂದಾಪುರ ಮೂಲದ ಯಾಕೂಬ್ ಖಾದರ್ ಗುಲ್ವಾಡಿ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ. ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ನೇಮಕವಾಗಿದ್ದು, ಪ್ರೊ. ರಾಮಚಂದ್ರಪ್ಪ, ಡಾ.ವಿ.ಪಿ.ನಿರಂಜನಾರಾಧ್ಯ, ಟಿ.ಗುರುರಾಜ್, ಡಾ.ರವಿಕುಮಾರ್ ನೀಹ, ದಾಕ್ಷಾಯಿಣಿ ಹುಡೇದ, ಯಾಕೂಬ್ ಖಾದರ್, ವಿರೂಪಣ್ಣ ಕಲ್ಲೂರು ಸದಸ್ಯರಾಗಿ ನೇಮಕವಾಗಿದ್ದಾರೆ. ಯಾಕೂಬ್ ಖಾದರ್ ಗುಲ್ವಾಡಿ: ಯಾಕೂಬ್ ಖಾದರ್ ಗುಲ್ವಾಡಿಯವರು ಹಲವು ವರ್ಷಗಳಿಂದ ಕನ್ನಡ ಸಾಹಿತ್ಯ, ಸಿನಿಮಾ, ಸಂಸ್ಕೃತಿ, ಭಾಷೆ, ಪ್ರಾಚ್ಯ ವಸ್ತುಗಳ ಸಂಗ್ರಹ, ಪುಟಾಣಿ …

Read More »

ಪಡುಬಿದ್ರಿ: ವಿದೇಶದಲ್ಲಿ ಉದ್ಯೋಗದ ಆಮಿಷ – 4.42ಲಕ್ಷ ರೂ. ವಂಚನೆ

ಪಡುಬಿದ್ರಿ: ಹೆಜಮಾಡಿ ಗ್ರಾಮದ ಕ್ರಿಸ್ಟನ್ ಡಿ’ಸೋಜಾ ಅವರಿಗೆ 2023ರ ಅಕ್ಟೋಬರ್‌ನಿಂದ 2024ರ ಫೆಬ್ರವರಿವರೆಗೆ ಬೇರೆ ಬೇರೆ ದಿನಗಳಲ್ಲಿ ಗ್ಲೋಬಲ್ ಕೆರಿಯರ್ ಸೊಲ್ಯೂಶನ್ ಎಂಬ ಕಂಪೆನಿಯ ಹೆಸರಿನಲ್ಲಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಈರ್ವರು 4,42,645 ಲಕ್ಷ ರೂ. ವಂಚಿಸಿರುವುದಾಗಿ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಿತ್ ಮತ್ತು ಸುಭಾಸ್ ಎಂಬವರು ಒಟ್ಟು 3 ಮೊಬೈಲ್‌ ನಂಬರ್‌ಗಳಿಂದ ಪರಿಚಯಿಸಿಕೊಂಡು, ಕರೆ ಮಾಡಿ ಕ್ರಿಸ್ಟನ್‌ರಿಂದ ಹಣವನ್ನು ಗೂಗಲ್ ಪೇ ಮೂಲಕ ಪಡೆದು, ಉದ್ಯೋಗವನ್ನೂ ನೀಡಲೇ, ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿರುವುದಾಗಿ ದೂರಲ್ಲಿ ವಿವರಿಸಲಾಗಿದೆ.

Read More »

ನೋವು ಆಗಿರುವುದು ಸಹಜ, ಆ ನೋವುಗಳನ್ನು ನಾವೆಲ್ಲ ಇವತ್ತು ಮರೆತಿದ್ದೇವೆ – ಅರುಣ್ ಕುಮಾರ್ ಪುತ್ತಿಲ

ಪುತ್ತೂರು : ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಲಿ ಎಂದು ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದ್ದಾರೆ. ಬಿಜೆಪಿ ಜೊತೆ ಪುತ್ತಿಲ ಪರಿವಾರ ವಿಲೀನಗೊಂಡ ಬಳಿಕ ಮೊದಲ ಬಾರಿಗೆ ಪುತ್ತೂರು ಬಿಜೆಪಿ ಕಚೇರಿಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ಈ ಹಿಂದೆ ಒಂದಷ್ಟು ಗೊಂದಲ ಆಗಿರುವುದು ಸಹಜ. ನಾನಿದನ್ನು ಒಪ್ಪಿಕೊಳ್ಳುತ್ತೇನೆ. ಎರಡು ಭಾಗಗಳಿಂದಲೂ ನೋವು ಆಗಿರುವುದು ಸಹಜ. ಆದರೆ ಆ ನೋವುಗಳನ್ನು ನಾವೆಲ್ಲ ಇವತ್ತು ಮರೆತಿದ್ದೇವೆ. ನಾವೆಲ್ಲ ಅಣ್ಣ ತಮ್ಮಂದಿರ ಮತ್ತು ಅಕ್ಕ …

Read More »

You cannot copy content of this page.