ರಾಜಕೀಯ

ನಾಮಪತ್ರ ವಾಪಸ್ ತೆಗೆದುಕೊಳ್ಳಲು ಸೋಮವಾರ ಕೊನೆಯ ದಿನ ಬೆಳ್ತಂಗಡಿ ರಾಜಕೀಯ ಅಖಾಡ ಮತ್ತಷ್ಟು ರಂಗೇರುವ ಸಾಧ್ಯತೆ!

ಬೆಳ್ತಂಗಡಿ : ಕರ್ನಾಟಕ ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಅಂತಿಮ ದಿನಾಂಕ ಮುಕ್ತಾಯವಾಗಿದ್ದು, ನಾಮಪತ್ರ ವಾಪಸ್ ತೆಗೆದುಕೊಳ್ಳಲು ಸೋಮವಾರ ( april 24) ಕೊನೆಯ ದಿನವಾಗಿದೆ. ಸೋಮವಾರದ ನಂತರ ಕಣದಲ್ಲಿ ಯಾರೆಲ್ಲಾ ಉಳಿಯಲಿದ್ದಾರೆ ಎನ್ನುವ ಸ್ಪಷ್ಟತೆ ಸಿಗಲಿದ್ದು, ರಾಜಕೀಯ ಅಖಾಡ ಮತ್ತಷ್ಟು ರಂಗೇರುವ ಸಾಧ್ಯತೆ ಇದೆ. ಬೆಳ್ತಂಗಡಿಯಲ್ಲಿ ಅಭ್ಯರ್ಥಿಗಳು ಗ್ರಾಮಗ್ರಾಮಕ್ಕೆ ತೆರಳಿ ಮತಪ್ರಚಾರ ನಡೆಸುತ್ತಿದ್ದಾರೆ. ಕಾರ್ಯಕರ್ತರು ಸಹ ಬಹಳಷ್ಟು ಹುಮ್ಮಸ್ಸಿನಿಂದ ಮತಪ್ರಚಾರದಲ್ಲಿ ತೊಡಗಿದ್ದಾರೆ. ಬೆಳ್ತಂಗಡಿ ವಿಧಾನಸಭೆಯ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರೂ ಯುವ ನಾಯಕರಾಗಿದ್ದು, ಇವರ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇಬ್ಬರೂ ಹೈಕೋರ್ಟ್‌ನ …

Read More »

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ನಾಳೆ ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ

ನಾರಾವಿ, ಎ. 21: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಅಂಗವಾಗಿ ಎ.22 ರಂದು ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.ಬೆಳಿಗ್ಗೆ 7 ಗಂಟೆಗೆ ವೇಣೂರು, 8 ಗಂಟೆಗೆ ಬಜಿರೆ, 9 ಗಂಟೆಗೆ ಗುಂಡೂರಿ, 10 ಗಂಟೆಗೆ ಆರಂಬೋಡಿ, 11 ಗಂಟೆಗೆ ಹೊಸಂಗಡಿ, ಮಧ್ಯಾಹ್ನ 12 ಗಂಟೆಗೆ ಬಡಕೋಡಿ, 1 ಗಂಟೆಗೆ ಕಾಶಿಪಟ್ಣ, 3 ಗಂಟೆಗೆ ಪೇರಾಡಿ, 4 ಗಂಟೆಗೆ ನಾರಾವಿ, 5 ಗಂಟೆಗೆ ಕುತ್ಲೂರು, 6 ಗಂಟೆಗೆ ಕೊಕ್ರಾಡಿ, 7 ಗಂಟೆಗೆ ಸಾವ್ಯ, …

Read More »

ಪ್ರಚಾರ ಸಭೆ: ಕಾಂಗ್ರೆಸ್ ಅಧ್ಯಕ್ಷ ಡಿಕೆಸಿ ನಾಳೆ ಉಜಿರೆಗೆ

ಬೆಳ್ತಂಗಡಿ, ಎ. 21: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ನಾಳೆ ಎ. 22ರಂದು ಮಧ್ಯಾಹ್ನ 12 ಗಂಟೆಗೆ ಉಜಿರೆಯಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಕಟಣೆ ತಿಳಿಸಿದೆ.

Read More »

ನಾಮಪತ್ರ ಸಲ್ಲಿಕೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ 13 ಅಭ್ಯರ್ಥಿಗಳನ್ನುಘೋಷಿಸಿದ ಜೆಡಿಎಸ್! ಬೆಳ್ತಂಗಡಿಯಲ್ಲಿ ಪತ್ರಕರ್ತ ಅಶ್ರಫ್ ಆಲಿಕುಂಞಗೆ ಟಿಕೆಟ್!

2023ರ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಇಂದು (ಏ20) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು,ನಾಮಪತ್ರ ಸಲ್ಲಿಸಲು ಕೆಲವೇ ಗಂಟೆಗಳು ಬಾಕಿ ಇರುವಾಗ ಜಾತ್ಯಾತೀತ ಜನತಾ ದಳ (ಜೆಡಿಎಸ್) ಪಕ್ಷದ 13 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಇದರಲ್ಲಿ ಬೆಳ್ತಂಗಡಿಗೆ ಪತ್ರಕರ್ತ ಅಶ್ರಫ್ ಆಲಿಕುಂಞ ಟಿಕೆಟ್ ಲಭಿಸಿದ್ದು, ನಾಮಪತ್ರ ಸಲ್ಲಿಸಿದ್ದಾರೆ.ಕಾಂಗ್ರೆಸ್‌ನಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಸಿಗದ ಕಾರಣ ಜೆಡಿಎಸ್‌ಗೆ ಬಂದ ಮೋಹಿನುದ್ದೀನ್ ಬಾವಾ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ಪರ್ಧಿಸುತ್ತಿರುವ ಶಿಗ್ಗಾಂವಿ ಕ್ಷೇತ್ರಕ್ಕೆ ಶಶಿಧರ್ ಚನ್ನಪ್ಪ ಯಲಿಗಾರ ಅವರಿಗೆ ಜೆಡಿಎಸ್ ಟಿಕೆಟ್ …

Read More »

ಮುಸ್ಲಿಮರ ಮತ ಬೇಡ ಎಂದು ಹೇಳಿಕೆ ನೀಡಿದ್ದಾರೆನ್ನಲಾದ ಹರೀಶ್ ಪೂಂಜರ ಹೇಳಿಕೆಗೆ ಸ್ಮಷ್ಟನೆ ನೀಡಿದ ಅಹ್ಮದ್ ಬಾವ

ಪಡಂಗಡಿ, ಎ. 18: ನನಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ ಎಂದು ಶಾಸಕ ಹರೀಶ್ ಅವರು ಹೇಳಿಕೆ ನೀಡಿದ್ದಾರೆ ಎನ್ನಲಾದ ವೀಡಿಯೋಗಳು ಭಾರೀ ವೈರಲ್ ಆಗಿತ್ತು. ಇದೀಗ ಅದಕ್ಕೆ ಪಡಂಗಡಿ ಗ್ರಾ.ಪಂ. ಸದಸ್ಯರಾದ ಅಹ್ಮದ್ ಬಾವ ಸ್ಪಷ್ಟನೆ ನೀಡಿದ್ದು, ಶಾಸಕರು ದೇಶವಿರೋಧಿ ಮುಸ್ಲಿಂರವರ ಮತಬೇಡ ದೇಶಪ್ರೇಮಿ ಮುಸ್ಲಿಂರ ಮತವಷ್ಟೇ ಸಾಕು ಎಂದಿರುವುದನ್ನು ಯಾರೋ ತಪ್ಪು ಸಂದೇಶ ನೀಡಿ ಭಾರೀ ವೈರಲ್ ಮಾಡಿದ್ದಾರೆ. ಇಂದು ಅವರ ಮನೆಗೆ ಬೆಳಿಗ್ಗೆ ಎಷ್ಟು ಬುರ್ಖಾದ ಮಹಿಳೆಯರು, ಮುಸ್ಲಿಮರು ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಿದ್ದಾರೆ. ಎಷ್ಟು ಮಸೀದಿ, ದರ್ಗಾದವರು ಭೇಟಿ ಕೊಡುತ್ತಾರೆ ಅನ್ನುವುದನ್ನು …

Read More »

ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹರೀಶ್ ಪೂ೦ಜ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಇಂದು ಹರೀಶ್ ಪೂ೦ಜ ಅವರು ತಾಲೂಕು ಚುನಾವಣಾಧಿಕಾರಿಗೆನಾಮಪತ್ರ ಸಲ್ಲಿಸಿದರು.ಸಾವಿರಾರು ಮ೦ದಿ ಕಾರ್ಯರ್ತರ ಜತೆ ಮೆರವಣಿಗೆಯಲ್ಲಿ ಆಗಮಿಸಿದ ಹರೀಶ್ ಪೂ೦ಜರ ಜತೆ ಇತರ ನಾಯಕರು ಉಪಸ್ಥಿತರಿದ್ದರು.

Read More »

ಇ೦ದು ನಾಮಪತ್ರ ಸಲ್ಲಿಸಲಿರುವ ರಕ್ಷಿತ್ ಶಿವರಾಂ ಕುತ್ಯಾರು ದೇಗುಲದಲ್ಲಿ ಪ್ರಾರ್ಥನೆ

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Read More »

ಬೆಳ್ತಂಗಡಿ: ಶತ್ರು ನಾಶಕ್ಕಾಗಿ ಪ್ರತ್ಯಂಗಿರಾ ಹೋಮ ಮಾಡಿಸಿದ ಕುಮಾರಸ್ವಾಮಿ! ಬೆಳ್ತಂಗಡಿ, ಏ.16:  ಶತ್ರು ನಾಶಕ್ಕಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಪ್ರತ್ಯಂಗಿರಾ ಹೋಮ ಮಾಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀ ವನದುರ್ಗ ಪರಮೇಶ್ವರಿ ದೇವಸ್ಥಾನದಲ್ಲಿ ಹೋಮ ಮಾಡಿಸಿದ್ದಾರೆ. ಒಟ್ಟು ಐದು ದಿನ 12 ಜನರ ತಂಡದಿಂದ ವಿವಿಧ ಹೋಮ-ಪೂಜೆ‌ಗಳನ್ನ ಮಾಡಲಾಗಿದೆ. ನಿನ್ನೆ(ಶನಿವಾರ) ಸಂಜೆ ಖುದ್ದು ಕುಮಾರಸ್ವಾಮಿಯಿಂದ ಪೂರ್ಣಾಹುತಿ ಮಾಡಲಾಗಿದೆ.  ಇಂದು(ಭಾನುವಾರ) ಮಾಧ್ಯಮದವರೊಂದಿಗೆ ಮಾತನಾಡಿದ ದೇವಸ್ಥಾನ ಪ್ರಧಾನ ಅರ್ಚಕ ರಾಘವೇಂದ್ರ ಅಸ್ರಣ್ಣ ಅವರು, ಹಾಸನ ಟಿಕೆಟ್ ಗೊಂದಲ ನಿವಾರಣೆಗೆ ಕುಮಾರಸ್ವಾಮಿ ಅವರು ಪೂಜೆ …

Read More »

ಶಿಸ್ತಿನ ಪಕ್ಷವೆಂದು ಕೊಚ್ಚಿಕೊಳ್ಳುವ ಬಿಜೆಪಿಯಿಂದ ನಿಷ್ಠಾವಂತರ ಪಕ್ಷಾಂತರ: ಬಿ.ಕೆ.  ಹರಿಪ್ರಸಾದ್‌  ಬೆಂಗಳೂರು, ಏ16: ಬಿಜೆಪಿಯಲ್ಲಿ ಟಿಕೆಟ್ ಭಿನ್ನಮತ ಮತ್ತು ಪಕ್ಷಾಂತರ ಪರ್ವಕ್ಕೆ  ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ.  ಹರಿಪ್ರಸಾದ್‌ ಕಿಡಿಕಾರಿದ್ದಾರೆ.  ಬಿಜೆಪಿ ಶಿಸ್ತಿನ ಪಕ್ಷ, ದೇಶಭಕ್ತರು ಅಂತ ಕೊಚ್ಚಿಕೊಳ್ಳುತ್ತಿದ್ದರು. ಬಿಜೆಪಿ ಡೋಂಗಿ ಭಾಷಣ‌ ಮಾಡಿದರೆ ಆಗೊಲ್ಲ. ಇದನ್ನ ಜನ ನಂಬೊಲ್ಲ. ಬಿಜೆಪಿಯಲ್ಲಿ ನಿಷ್ಠೆಯಿಂದ ಕೆಲಸ ಮಾಡೋರಿಗೆ ಬೆಲೆ ಇಲ್ಲ. ಯಡಿಯೂರಪ್ಪ ಅವರನ್ನ ಮಾರ್ಗದರ್ಶ ಮಂಡಳಿಗೆ ಕಳುಹಿಸಿದ್ದಾರೆ. ಹೀಗೆ ಒಬ್ಬೊಬ್ಬರನ್ನಾಗಿ ಮಾರ್ಗ ಮಂಡಳಿಗೆ ಕಳುಹಿಸುತ್ತಾರೆ. ಬಿಜೆಪಿಯಲ್ಲಿ ಈಗ ಅಲ್ಲೋಲ ಕಲ್ಲೋಲ ಆಗಿದೆ. ಗುಜರಾತ್ ನಿಂದ ಬಂದ …

Read More »

ಕರ್ನಾಟಕ ಚುನಾವಣೆ; ಯುವ ಮತದಾರರ ಚಿತ್ತ ಎತ್ತ?

ಬೆಂಗಳೂರು, ಏ. 16; ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 11ರಂದು ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ. ಮೇ 10ರಂದು ಮತದಾನ ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಯುವ ಮತದಾರರ ಚಿತ್ತ ಯಾವ ಕಡೆ? ಎಂದು ರಾಜಕೀಯ ಪಕ್ಷಗಳು ಚಿಂತನೆ ನಡೆಸುತ್ತಿವೆ. ಮೇ 10ರಂದು ಫಲಿತಾಂಶ ಪ್ರಕಟವಾಗಲಿದೆ. ಯಾವ ಪಕ್ಷಕ್ಕೆ ಬಹುಮತ ಬರಲಿದೆ? ಎಂಬುದು ಕುತೂಹಲ. ರಾಜ್ಯದಲ್ಲಿ ಮೊದಲ ಬಾರಿಗೆ ಮತದಾನ ಮಾಡಲಿರುವ ಸುಮಾರು 11 ಲಕ್ಷ ಯುವ ಮತದಾರರು ರಾಜ್ಯದಲ್ಲಿ ಅಧಿಕಾರ ಯಾರು ನಡೆಸಬೇಕು? ಎಂದು …

Read More »

You cannot copy content of this page.