ರಾಜ್ಯ

ಮನೆಯ 4ನೇ ಮಹಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಮನೆಯ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ಯುವತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಹೆಡ್ ಮಾಸ್ಟರ್ಸ್ ಬಡಾವಣೆಯಲ್ಲಿ ನಡೆದಿದೆ. ಅಪರಿಚಿತ ಯುವತಿಯನ್ನು ಹತ್ಯೆಗೈದು ಆರೋಪಿ ಪರಾರಿಯಾಗಿದ್ದಾನೆ. ಕಳೆದ 5-6 ದಿನಗಳ ಹಿಂದೆಯೇ ಯುವತಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಹತ್ಯೆಯಾದ ಯುವತಿ ಓಡಿಶಾ ಮೂಲದ ಸಪನ್ ಕುಮಾರ್ ಜೊತೆಗಿದ್ದಳು. ಸದ್ಯ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿರುವ ಸಪನ್ ಕುಮಾರ್ ನಾಪತ್ತೆಯಾಗಿದ್ದಾನೆ. ಯುವತಿಯನ್ನು ಕೊಲೆಗೈದು ನಾಪತ್ತೆಯಾಗಿರುವ ಅನುಮಾನ ವ್ಯಕ್ತವಾಗಿದೆ. ಶವದ ಪಕ್ಕದಲ್ಲೇ ಮದ್ಯದ ಬಾಟಲ್ ಪತ್ತೆಯಾಗಿದೆ. ಸೂರ್ಯನಗರ ಪೊಲೀಸ್ …

Read More »

BREAKING: ರಾಜ್ಯದಲ್ಲಿ ಇನ್ಮುಂದೆ ‘ ಕಲರ್‌ ಕಾಟನ್‌ ಕ್ಯಾಂಡಿ’ ಬ್ಯಾನ್‌! ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕೆ ನಿರ್ಬಂಧ

ಬೆಂಗಳೂರು: ನೆರೆಯ ತಮಿಳುನಾಡು ಮತ್ತು ಪುದುಚೇರಿಯಲ್ಲಿನಿಷೇಧಿಸಲಾಗಿರುವ ‘ಕಾಟನ್‌ ಕ್ಯಾಂಡಿ’ ಯನ್ನೂ ರಾಜ್ಯದಲ್ಲೂ ನಿಷೇಧಿಸುವ ಮಾಡುವ ಆದೇಶವನ್ನು ಹೊರಡಿಸಿದೆ. ಇಂದು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿಬಳಸುವ ಕೃತಕ ಬಣ್ಣಗಳಲ್ಲಿಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿದೆ ಅಂತ ತಿಳಿಸಿದರು. ಇನ್ನೂತಮಿಳುನಾಡಿನಲ್ಲಿ ಈಗಗಾಲೇ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. ಇದಲ್ಲದೇ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ …

Read More »

PUC ಪಾಸಾದವರಿಗೆ ಇಲ್ಲಿದೆ ಬಂಪರ್ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು:ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಗಾಗಿ ರಾಜ್ಯ ಸರ್ಕಾರವು ಆದಿಶೋಧನೆಯನ್ನು ಪ್ರಕಟಿಸಿದ್ದು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹು ದಾಗಿದೆ. ಅದರಂತೆ ಈ ಹುದ್ದೆಗಳಿಗೆ ನಿಗದಿಪಡಿಸಿರುವ ದಿನಾಂಕ ಹಾಗೂ ಏನೆಲ್ಲಾ ಅರ್ಹತೆಗಳು ಇರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀವ ನೀವು ತಿಳಿದುಕೊಳ್ಳಬಹುದು.   ವಿಜಯನಗರ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಹುದ್ದೆಯ ಹೆಸರು ಗ್ರಂಥಾಲಯ ಮೇಲ್ವಿಚಾರಕ ಹುದ್ದೆಯಾಗಿದ್ದು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಹುದ್ದೆಯನ್ನು ಪಡೆದುಕೊಳ್ಳಬಹುದಾಗಿದೆ. ಶೈಕ್ಷಣಿಕವಿದ್ಯಾರ್ಹತೆ : ಯಾವುದೇ ಮಾನ್ಯತೆ …

Read More »

ರಾಮಮಂದಿರ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಪತ್ರ..!

ರಾಮಮಂದಿರವನ್ನು ಸ್ಪೋಟಿಸುವುದಾಗಿ ಬೆದರಿಕೆ ಪತ್ರ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿರುವ ನಿಪ್ಪಾಣಿ ರಾಮಮಂದಿರಕ್ಕೆ ಬೆದರಿಕೆ ಪತ್ರ ಬಂದಿದ್ದು, ಅಲ್ಲಾಹು ಅಕ್ಬರ್ ಹೆಸರಿನಲ್ಲಿ ಬೆದರಿಕೆಯೊಡ್ಡಲಾಗಿದೆ. ರಾಮಮಂದಿರವನ್ನು ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಿದ್ದು, ಆತಂಕ ಸೃಷ್ಟಿಯಾಗಿದೆ. ಮಾ.20,21 ರೊಳಗೆ ರಾಮಮಂದಿರವನ್ನು ಸ್ಪೋಟಿಸುತ್ತೇವೆ ಎಂದು ರಾಮಮಂದಿರದಲ್ಲಿ ಬೆದರಿಕೆ ಪತ್ರ ಇಟ್ಟು ಹೋಗಲಾಗಿದೆ. ಈ ಹಿನ್ನೆಲೆ ರಾಮಮಂದಿರದ ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ.

Read More »

ಬಾಂಬ್ ಬ್ಲಾಸ್ಟ್ ಗೆ ಬಿಗ್ ಟ್ವಿಸ್ಟ್ : ಉಗ್ರ ಸಮೀರ್ ಟ್ರೇನಿಂಗ್ ಕೊಟ್ಟ ಯುವಕನಿಂದಲೇ ಸ್ಫೋಟ..!

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಭಾಮ ಫ್ಲಾಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಸಯ್ಯದ್ ಸಮೀರ್ ಟ್ರೈನಿಂಗ್ ಕೊಟ್ಟ ಯುವಕನಿಂದಲೇ ಇದೀಗ ಬಾಂಬ್ ಸಸ್ಪೋತಿಸಲಾಗಿದೆ ಎಂಬ ಸ್ಪೋಟಕವಾದ ಮಾಹಿತಿ ಅಧಿಕಾರಿಗಳಿಗೆ ಸಿಕ್ಕಿದೆ.   ಹೌದು, ಕಳೆದ ಎರಡು ದಿನಗಳಿಂದ ಬಳ್ಳಾರಿಯಲ್ಲಿ ಚೆನ್ನಾಗಿ ಅಧಿಕಾರಿಗಳ ತಂಡ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು ಬಳ್ಳಾರಿ ಜೈಲಿನಲ್ಲಿದ್ದ ಶಂಕಿತ ಉಗ್ರ ಸುಲೇಮಾನ್ ಹಾಗೂ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ 20 ವರ್ಷದ ಸಯ್ಯದ್ ಸಮೀರ್ ಜೊತೆ ಮೂವರನ್ನು ತೀವ್ರ ವಿಚಾರಣೆಗೆ …

Read More »

‘HSRP’ ಬುಕ್ ಮಾಡಲು ಬಯಸುವ ವಾಹನ ಮಾಲೀಕರಿಗೆ ಬೆಂಗಳೂರು ಪೊಲೀಸರಿಂದ ಎಚ್ಚರಿಕೆ

ಬೆಂಗಳೂರು ಪೊಲೀಸರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್ಪಿ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್) ಬುಕ್ ಮಾಡಲು ಬಯಸುವ ವಾಹನ ಮಾಲೀಕರಿಗೆ ಸಲಹೆ ನೀಡಿದ್ದಾರೆ. ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ, ಪೊಲೀಸರು ಬುಕಿಂಗ್ ಗಾಗಿ ಅಧಿಕೃತ ವೆಬ್ ಸೈಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ನಕಲಿ ಕ್ಯೂಆರ್ ಕೋಡ್ ಗಳನ್ನು ಸ್ಕ್ಯಾನ್ ಮಾಡುವ ಮೂಲಕ ಹಣವನ್ನು ಕಳೆದುಕೊಳ್ಳದಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ. “ನಿಮ್ಮ ವಾಹನದ #HSRP ನಂಬರ್ ಪ್ಲೇಟ್ ಅನ್ನು ಅಧಿಕೃತ ವೆಬ್ಸೈಟ್ಗಳ ಮೂಲಕ ಮಾತ್ರ ಬುಕ್ ಮಾಡಿ. ಅಧಿಕೃತ ವೆಬ್ಸೈಟ್ಗಳು https://transport.karnataka.gov.in https://siam.in, “ನಕಲಿ ಕ್ಯೂಆರ್ ಕೋಡ್ …

Read More »

5 ವರ್ಷ ದೊಳಗಿನ ಮಕ್ಕಳಿಗೆ ಇಂದು ಪಲ್ಸ್‌ ಪೋಲಿಯೋ ಲಸಿಕೆ

ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದಾದ್ಯಂ ತ ಭಾನುವಾರ (ಮಾ.3) ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆಯು ಹಮ್ಮಿಕೊಂಡಿದೆ. 5 ವರ್ಷ ದೊಳಗಿನ 62.85 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ. ದೇಶವು ಪೋಲಿಯೊಮುಕ್ತ ರಾಷ್ಟ್ರವಾಗಿದೆ. ಇದು ಮಹತ್ತರವಾದ ಸಾಧನೆಯಾದರೂ ಈ ಸಮಸ್ಯೆ ಜಗತ್ತಿನ ವಿವಿಧೆಡೆ ಮಕ್ಕಳನ್ನು ಬಾಧಿಸುತ್ತಿದೆ. ಇದು ಭಾರತದ ಆತಂಕಕ್ಕೆ ಕಾರಣವಾಗಿದೆ. ವೈದ್ಯಕೀಯ ತಜ್ಞರ ಶಿಫಾರಸಿನ ಅನ್ವಯ ದೇಶದಲ್ಲಿ ಐದು ವರ್ಷ ದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋ ಲಿಯೊ ಹನಿ ಹಾಕಲಾಗುತ್ತಿದೆ.ರಾಜ್ಯದಲ್ಲಿ ಪೋಲಿಯೊ ಹನಿ ವಿತರಣೆಗೆ 33,712 ಬೂತ್‌ಗಳನ್ನು ಗುರುತಿಸಲಾಗಿದೆ. 963 ಸಂಚಾರಿ …

Read More »

ಪಾಕ್​ ಪರ ಘೋಷಣೆ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​; FSL ವರದಿಯಲ್ಲಿ ಸತ್ಯ ಬಹಿರಂಗ

ಬೆಂಗಳೂರು: ರಾಜ್ಯಸಭೆ ಚುನಾವಣೆ ಸಮಯದಲ್ಲಿ ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವುದು FSL ವರದಿಯಲ್ಲಿ ದೃಢಪಟ್ಟಿದೆ. ದುಷ್ಕರ್ಮಿಗಳು ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋವನ್ನು ಎಡಿಟ್ ಮಾಡಿ ಸೇರಿಸಲಾಗಿಲ್ಲ. ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಪೊಲೀಸರು ಕೆಲ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಶಂಕಿತ ವ್ಯಕ್ತಿಗಳ ಧ್ವನಿಯನ್ನು ಪೊಲೀಸರು FSLಗೆ ರವಾನೆ …

Read More »

ಶೋಭಾ ಕರಂದ್ಲಾಜೆ ವಿರುದ್ದ ಒಂದು ಲಕ್ಷ ನೋಟಾ ಎಚ್ಚರಿಕೆ- ಮುಂದುವರಿದ ಗೋ ಬ್ಯಾಕ್ ಶೋಭಕ್ಕ ಅಭಿಯಾನ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ನಡೆಯುತ್ತಿರುವ ಗೋಬ್ಯಾಕ್ ಶೋಭಕ್ಕ ಅಭಿಯಾನ ಮುಂದುವರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಶೋಭಕರಂದ್ಲಾಜೆ ವಿರುದ್ದ ಆಕ್ರೋಶ ಕೇಳಿ ಬರುತ್ತಿದೆ. ಇತ್ತೀಚೆಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿರುವ ಶೋಭಾಕರಂದ್ಲಾಜೆ ಗೆ ಸ್ವತಃ ಬಿಎಸ್ ವೈ ಯಡಿಯೂರಪ್ಪ ಅವರು ಸಪೋರ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಶೋಭಕ್ಕ ಅಭಿಯಾನ ಮುಂದುವರೆದಿದ್ದು, ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಿದರೆ ಒಂದು ಲಕ್ಷ ನೋಟಾ ವೋಟ್ ಹಾಕಲಾಗುವುದು ಎಂದು ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಸಲಾಗಿದೆ. …

Read More »

ಪೀಸ್‌ ಪೀಸ್‌ ಆಗಿ ವೃದ್ಧೆಯ ಮೃತದೇಹ ಡ್ರಮ್ ನಲ್ಲಿ ಪತ್ತೆ!

ಬೆಂಗಳೂರು : ದಿನೇ ದಿನೇ ಬೆಂಗಳೂರಿನಲ್ಲಿ ಕೊಲೆ ಪ್ರಕರಣಗಳು ಹೆಚ್ಚುತ್ತಲೆ ಇವೆ ಅದರಲ್ಲೂ ಶವಗಳು ವಿಚಿತ್ರ ಸ್ಥಿತಿಗಳಲ್ಲಿ ಪತ್ತೆಯಾಗುತ್ತಿವೆ ಇದೀಗ ಅದೇ ರೀತಿ ನಗರದಲ್ಲಿ ವೃದ್ಧೆಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.ಶವವನ್ನು ಐದು ತಂಡುಗಳಾಗಿ ಕತ್ತರಿಸಿ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ ತುಂಬಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸುಶೀಲಮ್ಮ (65) ಎಂದು ಗುರುತಿಸಲಾಗಿದೆ. 5 ಗಂಟೆ ಸುಮಾರಿಗೆ ಡ್ರಮ್‌ನಿಂದ ದುರ್ವಾಸನೆ ಬರಲಾರಂಭಿಸಿದೆ.ಈ ಹಿನ್ನೆಲೆ ಸಮೀಪದ ನಿವಾಸಿಗಳು ಇದನ್ನು ಪರಿಶೀಲಿಸಿ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಈ ವೇಳೆ ಡ್ರಮ್‌ನಲ್ಲಿ ದೇಹದ ಮೇಲ್ಭಾಗವು ಹಾಗೇ ಇದ್ದು, ಕೈಗಳು ಮತ್ತು ಕಾಲುಗಳನ್ನು ನಿಖರವಾಗಿ …

Read More »

You cannot copy content of this page.