ರಾಜ್ಯ

SHOCKING NEWS : ಮೃತ ಮಹಿಳೆಯರ ನಗ್ನ ಫೋಟೋ ತೆಗೆದು ವಿಕೃತಿ ಮೆರೆದ ಆಸ್ಪತ್ರೆ ಸಿಬ್ಬಂದಿ

ಮಡಿಕೇರಿ : ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರ ಜೊತೆ ಸೆಕ್ಸ್ ನಡೆಸಿ ವಿಕೃತಿ ಮೆರೆದ ಯುವಕನೊಬ್ಬನ ಕರಾಳ ಮುಖ ಬಯಲಾಗಿದೆ. ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿದ್ದ ಸೈಯ್ಯದ್ ಎಂಬಾತ ಈ ಹೇಯ ಕೃತ್ಯವನ್ನು ಎಸಗಿದ್ದಾನೆ. ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರ ಜೊತೆ ಸೆಕ್ಸ್ ನಡೆಸಿ ವಿಕೃತಿ ಮೆರೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರನ್ನು ಕರೆಸಿಕೊಂಡು ಲೈಂಗಿಕ ಕ್ರಿಯೆಯಲ್ಲಿ ತೊಡಗುತ್ತಿದ್ದ ಈತ ಶವಾಗಾರದಲ್ಲಿದ್ದ ಮಹಿಳೆಯರ …

Read More »

ವಂದೇ ಭಾರತ್ ಎಕ್ಸ್‌ಪ್ರೆಸ್‌, ಕಾಶಿ ದರ್ಶನ ವಿಶೇಷ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಮೆಜೆಸ್ಟಿಕ್​ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರು-ಮೈಸೂರು-ಚೆನ್ನೈ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ವಿಶೇಷ ರೈಲು ಹಾಗೂ ಭಾರತ್​​ ಗೌರವ್​ ಕಾಶಿ ದರ್ಶನ ವಿಶೇಷ ರೈಲಿಗೆ ಚಾಲನೆ ನೀಡಿದರು. ಬೆಳಗ್ಗೆ 10.25ಕ್ಕೆ ಮೆಜೆಸ್ಟಿಕ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಂದೇ ಭಾರತ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ತಾವರ್ ಚಂದ್ ಗೆಹ್ಲೋತ್, ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಪ್ರಹ್ಲಾದ್ ಜೋಷಿ ಉಪಸ್ಥಿತರಿದ್ದರು. ವಂದೇ ಭಾರತ್ …

Read More »

ಮುರುಘಾ ಶ್ರೀಗಳ ಬಗ್ಗೆ ಹಳೆ ವಿದ್ಯಾರ್ಥಿನಿ ಬಿಚ್ಚಿಟ್ಟ ಸ್ಫೋಟಕ ಹೇಳಿಕೆ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ಬಗೆದಷ್ಟು, ಕಾಮಕೇಳಿ ಪ್ರಕರಣ ಒಂದೊಂದು ಬಯಲಾಗುತ್ತಿದೆ. ಹಾಸ್ಟೆಲ್‍ನಲ್ಲಿ ಹಿಂಸೆ ಅನುಭವಿಸಿದ ಹಳೆ ವಿದ್ಯಾರ್ಥಿನಿ ಕೂಡ ಇದೀಗ ಸ್ಫೋಟಕ ಮಾಹಿತಿ ನೀಡಿದ್ದಾಳೆ. 2012ರಲ್ಲಿ ನಾನು ಮಠದಲ್ಲಿ ಓದುತ್ತಿದ್ದೆ. 2012ರಲ್ಲಿ ನಾನು 8ನೇ ತರಗತಿ ಓದುತ್ತಿದ್ದೆ. ಆಗ ಹಾಸ್ಟೆಲ್ ವಾರ್ಡನ್ ಆಗಿ ರಶ್ಮಿ ನೇಮಕಗೊಂಡರು. ರಶ್ಮಿ ಬಂದ ಮೇಲೆ ಹಾಸ್ಟೆಲ್ ಚಿತ್ರಣ ಬದಲಾಯಿತು. ನನ್ನನ್ನು ಬಲವಂತವಾಗಿ ಸ್ವಾಮೀಜಿ ಹತ್ತಿರ ಕಳುಹಿಸುತ್ತಿದ್ದರು. ಹಣ್ಣು ಕೊಡುತ್ತಾರೆ ಹೋಗು ಅಂತ ಹೇಳುತ್ತಿದ್ದರು. ನಾನು ಹಾಗೂ ನನ್ನ ಸ್ನೇಹಿತೆ ಹೋಗುತ್ತಿದ್ದೆವು ಎಂದಿದ್ದಾಳೆ. ಎಲ್ಲರೂ ಮಲಗಿದ ಮೇಲೆ …

Read More »

ಪ್ರಧಾನಿ ಮೋದಿಯಿಂದ KIA ಟರ್ಮಿನಲ್ 2 ನಾಳೆ ಉದ್ಘಾಟನೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಉದ್ಘಾಟಿಸುತ್ತಿದ್ದು, ಈ ಟರ್ಮಿನಲ್ 2 ಉದ್ಯಾನನಗರಿಯ ಕೀರ್ತಿಗೆ ಮತ್ತೊಂದು ಸೇರ್ಪಡೆಯಾಗಿದ್ದು, ಇಷ್ಟಕ್ಕೂ ಈ ಟರ್ಮಿನಲ್ 2ನ …

Read More »

BIG BREAKING NEWS: ಹಿಂದೂ ಪದದ ಬಗ್ಗೆ ಹೇಳಿದ್ದ ಹೇಳಿಕೆ ಹಿಂಪಡೆದ ಶಾಸಕ ಸತೀಶ್ ಜಾರಕಿಹೊಳಿ

ಬೆಂಗಳೂರು: ಹಿಂದೂ ಪದದ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಂತ ಹೇಳಿಕೆ ಬಗ್ಗೆ ಬಿಜೆಪಿ ಸೇರಿದಂತೆ ಜೆಡಿಎಸ್ ನಿಂದಲೂ ವ್ಯಾಪಕ ವಿರೋಧ, ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಜೊತೆಗೆ ಜನತೆಯಲ್ಲಿ ವಿಷಾದವನ್ನು ವ್ಯಕ್ತ ಪಡಿಸಿದ್ದಾರೆ. ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಹಿಂದೂ ಪದದ ಬಗ್ಗೆ ತಾವು ಹೇಳಿದ್ದಂತ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೇ ವಿಷಾಧಿಸುತ್ತೇನೆ ಎಂದಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ …

Read More »

ಸಿನಿಮಾ ತೋರಿಸ್ತೀನಿ ಅಂತ ಮಗಳನ್ನು ಕರೆದುಕೊಂಡು ಹೋಗಿ ‘ಹತ್ಯೆ’ ಮಾಡಿದ ಅಪ್ಪ’

ಬಳ್ಳಾರಿ: ಅನ್ಯ ಜಾತಿಯ ಯುವಕನ ಪ್ರೀತಿಸಿದ ಮಗಳನ್ನು ಸಿನಿಮಾ ತೋರಿಸುವ ನೆಪದಲ್ಲಿ ಕರೆದುಕೊಂಡ ಹೋಗಿ ಅಪ್ಪ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಜಿಲ್ಲೆಯ ಕುಡುತಿನಿ ಪಟ್ಟಣದ ಸಿದ್ದಮ್ಮನಹಳ್ಳಿ ಬಳಿ ತುಂಗಭದ್ರ ಹೆಚ್‌ಎಲ್‌ಸಿ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ಕೊಲೆ ಆರೋಪಿಯನ್ನು ಓಂಕಾರಗೌಡ ಎನ್ನಲಾಗಿದ್ದು, ಈತನ ಪುತ್ರಿ ಬೇರೆ ಜಾತಿಯ ಯುವಕನನ್ನು ಪ್ರೀತಿಸಿದನ್ನು ಸಹಿಸದೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಅ. 31ರಂದು ಮಗಳನ್ನು ಸಿನಿಮಾ ತೋರಿಸುವುದಾಗಿ ಕರೆದುಕೊಂಢ ಹೋದ ಓಂಕಾರಗೌಡ ಸಿನಿಮಾ ತೋರಿಸಿ ಹೋಟೆಲ್​ಗೆ ಕರೆದೊ‌ಯ್ದು ತಿಂಡಿ ತಿನ್ನಿಸಿ, ದೊಡ್ಡ ಬಸವೇಶ್ವರ ದೇವಸ್ಥಾನದಲ್ಲಿ ದೇವರ …

Read More »

TET ಪರೀಕ್ಷೆಗೆ ಕರ್ನಾಟಕಕ್ಕೆ ಬಂದಿದ್ದ ‘ ಪೋರ್ನ್‌ ಸ್ಟಾರ್‌ ಸನ್ನಿಲಿಯೋನ್‌’ : ಆಗಿದ್ದೇನು ಗೊತ್ತಾ?

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆಯ (KTET Exam 2022) ಪ್ರವೇಶ ಪತ್ರದಲ್ಲಿ ಮಹಿಳಾ ಅಭ್ಯರ್ಥಿಯ ಫೋಟೊಗೆ ಬದಲಾಗಿ ಮಾಜಿ ಪೋರ್ನ್‌ಸ್ಟಾರ್‌ ನಟಿ ಸನ್ನಿ ಲಿಯೋನ್‌ ಫೋಟೋ ಇರೋದು ಪತ್ತೆಯಾಗಿದೆ. ಈ ನಡುವೆ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುವಂತೆ ದೂರು ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಮಹಿಳಾ ಅಭ್ಯರ್ಥಿಯೊಬ್ಬರು ಅರ್ಜಿ ಸಲ್ಲಿಸಿದ್ದರು, ಅವರ ಫೋಟೋ ಬದಲಿಗೆ ಸನ್ನಿಲಿಯೋ ಫೋಟೋ ಇರೋದು ಕಂಡು ಬಂದಿದೆ. ಶಿವಮೊಗ್ಗದಲ್ಲಿ ಮಹಿಳಾ ಅಭ್ಯರ್ಥಿಯ ಪರೀಕ್ಷಾ ಕೇಂದ್ರ ಇದ್ದುದ್ದರಿಂದ ಅಲ್ಲಿಯೇ ದೂರು ದಾಖಲಿಸಲಾಗಿದೆ ಎನ್ನಲಾಗಿದೆ. ಇದಲ್ಲದೇ ತಾವು ತಮ್ಮ …

Read More »

 ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ: ಯಾವ ನಕ್ಷತ್ರ, ರಾಶಿಗಳಿಗೆ ದೋಷ? ಏನ್‌ ಮಾಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ಇಂದು ಕಾರ್ತಿಕ ಮಾಸ ಹುಣ್ಣಿಮೆ ದಿನ ರಾಹುಗ್ರಸ್ತ ಚಂದ್ರಗ್ರಹಣ ಗೋಚರಿಸಲಿದೆ.ಕರುನಾಡಿನಲ್ಲಿಯೂ ಪಾರ್ಶ್ವ ಚಂದ್ರಗ್ರಹಣದ ಛಾಯೆ ಗೋಚರಿಸಲಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸೂರ್ಯಗ್ರಹಣ ಸಂಭವಿಸಿತ್ತು. ಇದೀಗ 15 ದಿನದ ಅಂತರದಲ್ಲಿಯೇ ಕಾರ್ತಿಕ ಪೂರ್ಣಿಮೆಯ ದಿನ ರಾಹುಗ್ರಸ್ಥ ಚಂದ್ರಗ್ರಹಣ ಸಂಭವಿಸಲಿದೆ. 15 ದಿನದ ಅಂತರದಲ್ಲಿ ಎರಡು ಗ್ರಹಣ ಸಂಭವಿಸಿರೋದ್ರಿಂದ ಜ್ಯೋತಿಷ್ಯ ಶಾಸ್ತ್ರದಲ್ಲಿ ಸಹಜವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ. ಭರಣಿ ನಕ್ಷತ್ರ ಮೇಷರಾಶಿಯಲ್ಲಿ ಸಂಭವಿಸಲಿರುವ ಗ್ರಹಣದಿಂದ ಕೆಲ ರಾಶಿಯವರಿಗೆ ಅಪತ್ತು ಕೆಲ ರಾಶಿಯವರಿಗೆ ಉತ್ತಮವೂ ಆಗಲಿದೆ ಎನ್ನುವ ವಿಶ್ಲೇಷಣೆಗಳು ಕೇಳಿಬಂದಿದೆ. ರಾಹುಗ್ರಸ್ಥ ಚಂದ್ರ ಗ್ರಹಣದ ಅವಧಿ ಹೀಗಿದೆ:> ಗ್ರಹಣ …

Read More »

BIGG NEWS : 4ನೇ ಮಹಡಿಯಿಂದ ಮಗು ಎಸೆದ ಕೇಸ್ : ಚಾರ್ಜ್ ಶೀಟ್‍ನಲ್ಲಿ ಏನಿದೆ ಗೊತ್ತಾ? ಇಲ್ಲಿದೆ ಓದಿ

ಬೆಂಗಳೂರು: ತಾಯಿಯೊಬ್ಬಳು ನಾಲ್ಕನೇ ಮಹಡಿಯ ಮೇಲಿಂದ ಮಗುವನ್ನುಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಂಗಿ ರಾಮನಗರ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಅಗಸ್ಟ್‌ನಲ್ಲಿ ಹೆತ್ತ ತಾಯಿಯೇ ತನ್ನ ಮಗುವನ್ನು (Daughter) ನಾಲ್ಕನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದ ಘಟನೆ ಸಂಪಂಗಿ ರಾಮನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಮಗುವಿನ ತಾಯಿ ಸುಷ್ಮಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದರು. ಈಕೆ ವೃತ್ತಿಯಲ್ಲಿ ಡೆಂಟಲ್ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದಳು. ಆದರೆ ಸುಷ್ಮಾ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿದ್ದರೆ ಲೈಫ್ ಎಂಜಾಯ್ ಮಾಡಲಾಗುವುದಿಲ್ಲ ಎಂದು ಮಗುವನ್ನು ಕೊಲೆ ಮಾಡಿದ್ದಳು. ಈ …

Read More »

‘ಹಿಂದೂ’ ಭಾರತೀಯ ಪದವೇ ಅಲ್ಲ, ಅದರ ಅರ್ಥ ಬಹಳ ಅಶ್ಲೀಲ : ವಿವಾದಕ್ಕೆ ಕಾರಣವಾಯ್ತು ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ‘ಹಿಂದೂ’ ಎಂಬುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ಪದ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ. ಅವರ ಹೇಳಿಕೆಯ ವಿಡಿಯೋವನ್ನು ಅಂತರ್ಜಾಲದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜಾರಕಿಹೊಳಿ, ಹಿಂದೂ ಪದದ ಅರ್ಥವನ್ನು ತಿಳಿದ ನಂತರ ನಾಚಿಕೆಪಡುತ್ತಾರೆ ಮತ್ತು ಅದರ ಬಗ್ಗೆ ಚರ್ಚೆ ನಡೆಯಬೇಕು ಎಂದು ಹೇಳಿದರು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್‌ ಎನ್ನುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …

Read More »

You cannot copy content of this page.