ತಂತ್ರಜ್ಞಾನ

ಉಡುಪಿ : ನಕಲಿ ಚಿನ್ನ ಅಡವಿಟ್ಟು ವಂಚನೆ, ಉತ್ತರ ಕನ್ನಡದ ನಾಲ್ವರ ಬಂಧನ

ಉಡುಪಿ ಜಿಲ್ಲೆಯ  ಪಡುಬಿದ್ರಿಯಲ್ಲಿ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಮತ್ತು ತಂಡ  ಬೇಧಿಸಿದ್ದಾರೆ. ರಾಜೀವ್‌ನಿಗೆ ಸಹಕರಿಸಿದ ಆರೋಪಿಗಳಾದ ಕುಮುಟಾದ ನಿತಿಲ್ ಭಾಸ್ಕರ್ ಶೇಟ್, ಸಂಜಯ್ ಶೇಟ್, ಮತ್ತು ಸಂತೋಷ್ ಶೇಟ್, ಹಾಗೂ ಬೆಳಗಾವಿಯ ಕೈಲಾಸ್ ಗೋರಾಡ, ಎಂಬ ನಾಲ್ವರನ್ನು  ಬಂಧಿಸಿದ್ದಾರೆ.  ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಗಳಿಂದ ನಕಲಿ 916 ಹಾಲ್‌ಮಾರ್ಕ್ ಸೀಲ್ ಹಾಕಲು ಬಳಸಲಾಗುತ್ತಿದ್ದ …

Read More »

ಪೋಸ್ಟ್ ಆಫೀಸ್‌ನಲ್ಲಿ ಕೇವಲ 1500 ರೂ.ಗಳನ್ನು ಕಟ್ಟಿದರೆ ಲಕ್ಷ ಲಕ್ಷ ಸಿಗತ್ತೆ..!

ಭಾರತೀಯ ಅಂಚೆ ಇಲಾಖೆ ಹೊಸ ಯೋಜನೆಯನ್ನು ಪರಿಚಯಿಸುವ ಮೂಲಕ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಈ ಕೆಲಸ ಮಾಡಿದರೆ 35 ಲಕ್ಷ ರೂ. ಹೌದು, ಈ ಯೋಜನೆಯಲ್ಲಿ ಕೇವಲ 1500 ರೂ.ಗಳನ್ನು ಠೇವಣಿ ಇಟ್ಟು 35 ಲಕ್ಷದವರೆಗೆ ಗಳಿಸುವ ಅವಕಾಶವಿದೆ. ಈ ಯೋಜನೆಯಡಿ ಯಾರು ಹೂಡಿಕೆ ಮಾಡಬೇಕು ಎಂಬ ಮಾಹಿತಿ ಇಲ್ಲಿದೆ. ಈ ಯೋಜನೆಯನ್ನು ‘ಗ್ರಾಮ ಸುರಕ್ಷಾ ಯೋಜನೆ’ ಎಂದು ಕರೆಯಲಾಗುತ್ತದೆ. ನೀವು 19 ವರ್ಷ ವಯಸ್ಸಿನವರಾದ ನಂತರ ಹೆಚ್ಚಿನ ಲಾಭವನ್ನು ತರುತ್ತದೆ. 19 ರಿಂದ 55 ವರ್ಷದೊಳಗಿನ ಹೂಡಿಕೆದಾರರು ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಅರ್ಹರಾಗಿರುತ್ತಾರೆ. ನೀವು ಹೂಡಿಕೆ ಮಾಡಲು …

Read More »

ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ ಯಾಕೆ ಗೊತ್ತಾ?

ಮೆಟಾ ಒಡೆತನದ ವಾಟ್ಸ್​ಆ್ಯಪ್ ಕಳೆದ ನವೆಂಬರ್ ತಿಂಗಳಲ್ಲಿ ಬರೋಬ್ಬರಿ 71 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕಳೆದ ವರ್ಷ ನವೆಂಬರ್ 1 ಮತ್ತು ನವೆಂಬರ್ 30 ರ ನಡುವೆ 71,96,000 ಖಾತೆಗಳನ್ನು ನಿಷೇಧಿಸಲಾಗಿದ್ದು, ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರಿಂದ ಸ್ವೀಕರಿಸಿದ 8,000 ಕ್ಕೂ ಹೆಚ್ಚು ಕುಂದುಕೊರತೆಗಳ ಮೇಲೆ ಈ ಖಾತೆಗಳನ್ನು ನಿಷೇಧಿಸುವ ನಿರ್ಧಾರವನ್ನು ವಾಟ್ಸ್​ಆ್ಯಪ್ ತೆಗೆದುಕೊಂಡಿದೆ. ಇನ್ನು ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ …

Read More »

ಡಿ.3ರಂದು ಹೊಸ ‘BPL, APL ಕಾರ್ಡ್’ ‘ಅರ್ಜಿ ಸಲ್ಲಿಕೆ’ಗೆ ಅವಕಾಶ

ಬೆಂಗಳೂರು: ಹೊಸ ರೇಷನ್ ಕಾರ್ಡ್ ಗೆ ( Ration Card ) ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ಡಿ.3ರಂದು ಅರ್ಜಿ ಸಲ್ಲಿಕೆಗೆ ಆಹಾರ ಇಲಾಖೆ ಅವಕಾಶ ನೀಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಆಹಾರ ಇಲಾಖೆಯು, ಹೊಸ ರೇಷನ್ ಕಾರ್ಡ್ ಗೆ ಡಿಸೆಂಬರ್.3ರಂದು ರಾಜ್ಯಾಧ್ಯಂತ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಅಂತ ಹೇಳಿದೆ.   ರೇಷನ್ ಕಾರ್ಡ್ ತಿದ್ದುಪಡಿಗಾಗಿ ನ.29ರ ಇಂದು ಹಾಗೂ ನವೆಂಬರ್.30ರ ನಾಳೆ ಎರಡು ದಿನ ಬೆಳಗ್ಗೆ …

Read More »

ಆಧಾರ್ ಕಾರ್ಡ್ ನವೀಕರಣಕ್ಕೆ ಸೆ.14 ಕೊನೆಯ ದಿನ : ಈ ರೀತಿ ಅಪ್ ಡೇಟ್ ಮಾಡಿ

ನವದೆಹಲಿ: ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸಲು ಕೇಂದ್ರ ಸರ್ಕಾರ ನೀಡಿರುವ ಗಡುವು ಶೀಘ್ರದಲ್ಲೇ ಕೊನೆಗೊಳ್ಳುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಮಾರ್ಚ್ 15 ರಿಂದ ಉಚಿತವಾಗಿ ನವೀಕರಿಸಲು ಸಾಧ್ಯವಾಗಿಸಿದೆ. ಆದಾಗ್ಯೂ, ಗಡುವನ್ನು ಹಲವಾರು ಬಾರಿ ವಿಸ್ತರಿಸಲಾಗಿದೆ. ಅಂತಿಮವಾಗಿ, ಪ್ರಕ್ರಿಯೆಯು ಸೆಪ್ಟೆಂಬರ್ 14, 2023 ರಂದು ಕೊನೆಗೊಳ್ಳುತ್ತದೆ. ನಿಮ್ಮ ಆಧಾರ್ ಕಾರ್ಡ್ನಲ್ಲಿ ಹೆಸರು, ಹುಟ್ಟಿದ ದಿನಾಂಕ ಮತ್ತು ವಿಳಾಸದಂತಹ ಬದಲಾವಣೆಗಳನ್ನು ಮಾಡಲು ನೀವು ಬಯಸಿದರೆ, ಅದನ್ನು ಆನ್ಲೈನ್ನಲ್ಲಿ ಉಚಿತವಾಗಿ ನವೀಕರಿಸಿ. ಉಚಿತ ಕೊಡುಗೆಗಳ ಅವಧಿ ಮುಗಿದ ನಂತರ, ನೀವು ಆಧಾರ್ …

Read More »

ಕಾರವಾರ: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಕುರುಡೆ ಮೀನು..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಟಾಗೋರ್ ಕಡಲ ತೀರದಲ್ಲಿ ಏಂಡಿ ಬಲೆಗೆ ಬೃಹತ್ ಕುರಡೆ ಮೀನೊಂದು ಸಿಕ್ಕಿದೆ. ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲ ವಾತಾವರಣವಿದೆ. ಹೀಗಾಗಿ ಸಾಂಪ್ರದಾಯಕ ಏಂಡಿ ಮೀನುಗಾರಿಕೆ ಬಿರುಸು ಪಡೆದಿದೆ. ಶನಿವಾರ ಉದಯ ಬಾನಾವಳಿ ಎನ್ನುವವರ ತಂಡ ಮೀನುಗಾರಿಕೆ ಮಾಡುವಾಗ ಈ ಅಪರೂಪದ ಮೀನು ಬಲೆ ಸೇರಿದೆ. ಸಾಮಾನ್ಯವಾಗಿ ಏಂಡಿ ಬಲೆಗೆ ಸಣ್ಣ ಮೀನುಗಳು ಸೇರಿದಂತೆ ಏಡಿಗಳು ಸಿಗುತ್ತವೆ. ಆದರೆ ಅಪರೂಪವಾಗಿ ಸಿಗುವ ಕುರಡೆ ಮೀನು ಕಂಡು ಮೀನುಗಾರರು ಹರ್ಷ ವ್ಯಕ್ತಡಿಸಿದರು. ಬಲೆಗೆ …

Read More »

ಆಧಾರ್ ಕಾರ್ಡ್ ಉಚಿತ ಅಪ್‌ಡೇಟ್ ಗಡುವು ಸಮೀಪ, ಶುಲ್ಕದಿಂದ ತಪ್ಪಿಸಿಕೊಳ್ಳಿ

ನಮ್ಮ ಎಲ್ಲ ವಹಿವಾಟುಗಳಿಗೆ ಪ್ರಸ್ತುತ ಆಧಾರ್ ಕಾರ್ಡ್ ಅತೀ ಪ್ರಮುಖವಾಗಿದೆ. ಎಲ್ಲ ಪ್ರಮುಖ ದಾಖಲೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗುತ್ತಿದೆ. ಈ ನಡುವೆ ಹತ್ತು ವರ್ಷಕ್ಕಿಂತ ಹಳೆಯದಾದ ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ಅಪ್‌ಡೇಟ್ ಮಾಡುವವರಿಗೆ ಆನ್‌ಲೈನ್ ಮೂಲಕ ಉಚಿತವಾಗಿ ಅಪ್‌ಡೇಟ್ ಮಾಡಲು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಇತ್ತೀಚೆಗೆ ಅವಕಾಶ ನೀಡಿದೆ. ಆದರೆ ಅದಕ್ಕೆ ಗಡುವನ್ನು ಕೂಡಾ ನಿರ್ಧಾರ ಮಾಡಲಾಗಿದೆ. ಆ ಗಡುವು ಸಮೀಪಿಸುತ್ತಿದೆ. ಡಿಜಿಟಲ್ ಇಂಡಿಯಾ ಯೋಜನೆಯ ಭಾಗವಾಗಿ ಯುಐಡಿಎಐ ಮಾರ್ಚ್‌ನಲ್ಲಿ …

Read More »

ವೇಣೂರು: ಪ್ಲಂಬರ್‍ಸ್ ಗಳ ಸಮ್ಮಿಲನ ಕಾರ್ಯಕ್ರಮ

ವೇಣೂರು, ಮೇ 3: ಅಸ್ಟ್ರಲ್ ಪೈಪ್ಸ್ ಮತ್ತು ಧನಲಕ್ಷ್ಮೀ ಟ್ರೇಡಿಂಗ್ ಕಂಪೆನಿ ವೇಣೂರು ಇದರ ಸಹಭಾಗಿತ್ವದಲ್ಲಿ ಪ್ಲಂಬರ್‍ಸ್‌ಗಳ ಸಮ್ಮಿಲನ ಕಾರ್ಯಕ್ರಮವು ವೇಣೂರು ಗಾರ್ಡನ್ ವ್ಯೂ ಸಭಾಂಗಣದಲ್ಲಿ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅಸ್ಟ್ರಲ್ ಪೈಪ್ಸ್ ಸಂಸ್ಥೆಯ ವಿನಾಯಕ್ ಅವರು ಮಾರುಕಟ್ಟೆಗೆ ಹೊಸ ಉತ್ಪನ್ನಗಳನ್ನು ಪರಿಚಯಿಸಿದರು. ಬಳಿಕ ವಿವಿಧ ಮನೋರಂಜನ ಕಾರ್ಯಕ್ರಮ ಜರಗಿತು. ವೇಣೂರು ಧನಲಕ್ಷ್ಮೀ ಸಂಸ್ಥೆಯ ಮಾಲಕ ಬಿ. ಮಂಜುನಾಥ್ ನಾಯಕ್, ನಾಯಕ್ ಸಮೂಹ ಸಂಸ್ಥೆಗಳ ಬಿ. ಜಗದೀಶ್ ನಾಯಕ್, ಬಿ. ಮೋಹನದಾಸ್ ನಾಯಕ್ ಉಪಸ್ಥಿತರಿದ್ದರು. ಸುಮಾರು 80 ಮಂದಿ ಪ್ಲಂಬರ್‍ಸ್‌ಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು. …

Read More »

ಬಹುರಾಷ್ಟ್ರೀಯ ಕಂಪೆನಿಗಳೊಂದಿಗೆ ಒಡಂಬಡಿಕೆ ಆನ್‌ಜಾಬ್ ಟ್ರೈನಿಂಗ್‌ನಲ್ಲಿ ರಾಜ್ಯದ ಗಮನ ಸೆಳೆಯುತ್ತಿರುವ ವೇಣೂರು SDM ಐಟಿಐ !

ವೇಣೂರು, ಎ. 25: ದೊಡ್ಡ ದೊಡ್ಡ ಕೈಗಾರಿಕಾ ಯಂತ್ರಗಳ ಕೆಲಸ ಕಾರ್ಯವನ್ನು ನೋಡಿ ತಮಗೂ ಮುಂದಿನ ದಿನಗಳಲ್ಲಿ ಇಂತಹ ಕೈಗಾರಿಕೋದ್ಯಮಗಳಲ್ಲಿ ನೌಕರಿ ಗಿಟ್ಟಿಸಬೇಕೆಂಬ ಹಂಬಲ ಮೂಡುವುದು ಕೈಗಾರಿಕಾ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಮಾಮೂಲಿ. ಇದಕ್ಕೆ ಪೂರಕ ಎಂಬಂತೆ ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಆನ್‌ಜಾಬ್ ಟ್ರೈನಿಂಗ್ ಎನ್ನುವ ಯೋಜನೆಯನ್ನು ಸರಕಾರ ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆನ್‌ಜಾಬ್ ಟ್ರೈನಿಂಗ್ ಪಡೆಯುವುದು ಕಡ್ಡಾಯವಾಗಿರುತ್ತದೆ. ಆದರೆ ಎಷ್ಟು ಐಟಿಐಗಳು ನಿಯಮನುಸಾರ ಕಡ್ಡಾಯವಾಗಿ ಆನ್‌ಜಾಬ್ ಟ್ರೈನಿಂಗ್‌ಗಾಗಿ ವಿದ್ಯಾರ್ಥಿಗಳನ್ನು ಕಂಪೆನಿ, ವರ್ಕ್‌ಶಾಪ್‌ಗಳಿಗೆ …

Read More »

ನೀವು ಪಂಚಾಯತ್ ತೆರಿಗೆದಾರರೇ? ಎಟಿಎಂ ಮಾಡಿಸಿಕೊಳ್ಳಿ! ಪಂಚಾಯತ್‌ಗಳಲ್ಲಿನ್ನು Android POS Machine ಮೂಲಕ ತೆರಿಗೆ ಸಂಗ್ರಹ..!

Special Report by Padmanabha Venur Chief Editor, ruralnewsxpress Team Chief Editor, ruralnewsxpress Team ವೇಣೂರು, ಎ. 18: ಮನೆ ತೆರಿಗೆ, ಕಟ್ಟಡ ತೆರಿಗೆ, ನೀರಿನ ಬಿಲ್, ಅಂಗಡಿ ಲೈಸನ್ಸ್ ಮುಂತಾದವುಗಳಿಗೆ ಪಂಚಾಯತ್‌ಗಳಲ್ಲಿ ಹಣನೀಡಿ ರಶೀದಿ ಪಡೆದುಕೊಳ್ಳುವ ವಾಡಿಕೆಯಾಗಿತ್ತು. ಆದರೆ ಇನ್ನು ಹಣದ ಬದಲು ಪಂಚಾಯತ್‌ಗೆ ಎಟಿಎಂ ಕಾರ್ಡ್ ಕೊಂಡೊಯ್ಯಬೇಕು.ಹೌದು, ಗ್ರಾಮ ಪಂಚಾಯತ್‌ಗಳಲ್ಲಿ ತೆರಿಗೆ ವಸೂಲಾತಿಯ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಹಾಗೂ ಡಿಜಿಟಲ್ ಪಾವತಿಯನ್ನು ಉತ್ತೇಜಿಸುವ ಸಲುವಾಗಿ ತೆರಿಗೆ ದರ ಮತ್ತು ಇತರ ಫೀಜುಗಳನ್ನು ವಸೂಲಾತಿ ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು …

Read More »

You cannot copy content of this page.