Uncategorized

ಇಸ್ಲಾಂಗೆ ಮತಾಂತರಗೊಳ್ಳಲು ನಿರಾಕರಿಸಿದ ವಿವಾಹಿತ ಹಿಂದೂ ಮಹಿಳೆ ಮೇಲೆ ಅತ್ಯಾಚಾರ

ಕರಾಚಿ: ಇಸ್ಲಾಂ ಧರ್ಮವನ್ನು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ವಿವಾಹಿತ ಹಿಂದೂ ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಘಟನೆ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ. ಉಮರ್ಕೋಟ್ ಜಿಲ್ಲೆಯ ಸಮರೋ ಪಟ್ಟಣದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಲಾದ ವೀಡಿಯೊದಲ್ಲಿ ಮಹಿಳೆ ಹೇಳಿದ್ದಾಳೆ. ಸ್ಥಳೀಯ ಹಿಂದೂ ಮುಖಂಡರೊಬ್ಬರು ಮಾತನಾಡಿ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ಮಿರ್ಪುರ್ಖಾಸ್ ಪೊಲೀಸರು ವಿಫಲರಾಗಿದ್ದಾರೆ. ಸಂತ್ರಸ್ತ ಮಹಿಳೆ ಹಾಗೂ ಆಕೆಯ ಕುಟುಂಬದವರು ಠಾಣೆಯ ಹೊರಗೆ ಕುಳಿತಿದ್ದಾರೆ. ಆದರೆ, ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಆರೋಪಿಸಿದ್ದಾರೆ. ವರದಿಯ ಪ್ರಕಾರ, ಸಂತ್ರಸ್ತೆ …

Read More »

ಉಡುಪಿ: ಕಾಲೇಜಿನಿಂದ ಅನುಮತಿ ಪಡೆದು ಹೊರಹೋಗಿದ್ದ ಯುವತಿ ನಾಪತ್ತೆ..!

ಉಡುಪಿಯ ಕಾಲೇಜೊಂದರಿಂದ ಅನುಮತಿ ಪಡೆದು ಹೊರ ಹೋದ ಯುವತಿಯೊಬ್ಬಳು, ಬಳಿಕ‌ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯನ್ನು ಪಡುಬೆಳ್ಳೆ ನಿವಾಸಿ ಸ್ಟೀಫನ್ ಅಮ್ಮನ್ ಅವರ ಪುತ್ರಿ 20ವರ್ಷದ ರಿಯೋನಾ ಅಮ್ಮನ್ನ ಎಂದು ಗುರುತಿಸಲಾಗಿದೆ. ಈಕೆ ಎಂದಿನಂತೆ ಜನವರಿ 13 ರಂದು ಉಡುಪಿಯ ಕಾಲೇಜಿಗೆ‌ ಹೋಗಿದ್ದು, ಮಧ್ಯಾಹ್ನ ಅನುಮತಿ ಪಡೆದು ಹೊರ ಹೋಗಿದ್ದಾಳೆ. ಆ ಬಳಿಕ ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾಳೆ. ಈ ಬಗ್ಗೆ ಆಕೆಯ ತಾಯಿ ರೀಟಾ ಅಮ್ಮನ್ನ ಉಡುಪಿ ನಗರ ಠಾಣೆಯಲ್ಲಿ …

Read More »

ಹನಿಮೂನ್​ ವೇಳೆ ಗಂಡನಿಗೆ ಮತ್ತು ಬರುವ ಔಷಧಿ ನೀಡಿ ಪ್ರಿಯಕರನ ಜೊತೆ ಓಡಿ ಹೋದ ಹೆಂಡ್ತಿ.!

ನವದೆಹಲಿ: ವಿವಾಹವು ಎರಡು ಆತ್ಮಗಳನ್ನು ಒಂದುಗೂಡಿಸುವ ಪವಿತ್ರ ಬಂಧವಾಗಿದೆ. ಮದುವೆ ನಂತರ ಬರುವ ಮಧುಚಂದ್ರವು ನವವಿವಾಹಿತ ದಂಪತಿಗಳಿಗೆ ಖಾಸಗಿತನಕ್ಕೆ ಉದಾಹರಣೆಯಾಗಿದೆ. ಅಂದ ಹಾಗೇ ವರನಿಗೆ ಮತ್ತು ಬರುವ ಔಷಧಿ ನೀಡಿ ತನ್ನ ಲವರ್​ ಜೊತೆ ಓಡಿ ಹೋದ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.   ಸತ್ಯಂ ಎಂದು ಗುರುತಿಸಲಾದ ವರನನ್ನು ಸಿವಿಲ್ ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಅಲಿಗಢದ ಗುರುದ್ವಾರ ರಸ್ತೆಯ ನಿವಾಸಿ ನವೆಂಬರ್ನಲ್ಲಿ ಆಗ್ರಾ ಕ್ಯಾಂಟ್ ನಿವಾಸಿ ದೀಪಾಸಿ ಅವರನ್ನು ವಿವಾಹವಾದರು. ಡಿಸೆಂಬರ್ 8, 2022 ರಂದು ಮಧುಚಂದ್ರಕ್ಕಾಗಿ ಉತ್ತರಾಖಂಡಕ್ಕೆ ತಮ್ಮ …

Read More »

ಮಕ್ಕಳಿಗೆ ಇಷ್ಟವಾಗುವ ರುಚಿಕರವಾದ ‘ಕೊಕೊನಟ್ ಹಲ್ವಾ’

ಹಲ್ವಾ ಎಂದರೆ ಬಾಯಲ್ಲಿ ನೀರು ಬರುತ್ತದೆಯೇ.? ಹಾಗಾದ್ರೆ ಇಲ್ಲಿದೆ ನೋಡಿ ಒಂದು ರುಚಿಕರವಾದ ಕೊಕೊನಟ್ ಹಲ್ವಾ ಮಾಡುವ ವಿಧಾನ. ಮಕ್ಕಳಿಗಂತೂ ಇದು ತುಂಬ ಇಷ್ಟವಾಗುತ್ತೆ.ಬೇಕಾಗುವ ಸಾಮಗ್ರಿಗಳು: 1 ¼ ಕಪ್ – ತೆಂಗಿನಕಾಯಿ ಹಾಲು, 2/3 ಕಪ್ – ಹಾಲು, 2/3 ಕಪ್ – ಸಕ್ಕರೆ, ¼ ಕಪ್ – ತೆಂಗಿನಕಾಯಿ ತುರಿ, 2 ಟೇಬಲ್ ಸ್ಪೂನ್ – ಬೆಣ್ಣೆ, 2 ಟೇಬಲ್ ಸ್ಪೂನ್ – ಬಾದಾಮಿ, 2 ಟೇಬಲ್ ಸ್ಪೂನ್ – ಪಿಸ್ತಾ.   ಮಾಡುವ ವಿಧಾನ: ಗ್ಯಾಸ್ ಮೇಲೆ ಒಂದು ಪ್ಯಾನ್ …

Read More »

ಸುರತ್ಕಲ್‌: ಜಲೀಲ್‌ ಹತ್ಯೆ ಪ್ರಕರಣ : ಮಹಿಳೆಯರು ಸೇರಿ 4-5 ಜನರು ಪೊಲೀಸರ ವಶಕ್ಕೆ

ಮಂಗಳೂರು : ಸುರತ್ಕಲ್‌ನಲ್ಲಿ ಮುಸ್ಲಿಂ ವ್ಯಾಪಾರಿ ಜಲೀಲ್‌ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಮಹಿಳೆಯರು ಸೇರಿ 4-5 ಜನರು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ ಕೂಳೂರು ಮುಹಿಯುದ್ದೀನ್‌ ಜುಮಾ ಮಸೀದಿಯಲ್ಲಿ ಧಪನ ಮಾಡುವ ವೇಳೆ ಮುಸ್ಲಿಂ ಮುಖಂಡರು ಪೊಲೀಸ್‌ ಆಯುಕ್ತರ ಬಳಿ ಈ ಪ್ರಕರಣ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಒತ್ತಾಯಿಸಿದ್ದಾರೆ ಈ ಘಟನೆ ಸಂಬಂದ 4-5 ಮಂದಿಯನ್ನು ಪೊಲೀಸರು ವಶಕ್ಕೆ ಪಡೆಯಲಾಗಿದ್ದು ಇದರಲ್ಲಿ ಇಬ್ಬರು ಮಹಿಳೆಯರನ್ನ ಕೂಡಾ ವಿಚಾರಣೆ ನಡೆಸಲಾಗುತ್ತಿದ ಎಂದು ಮಾಹಿತಿ ಲಭ್ಯವಾಗಿದೆ ಮಂಗಳೂರು ನಗರದ ಸುರತ್ಕಲ್ ಸಮೀಪದ ಕೃಷ್ಣಾಪುರದ …

Read More »

BREAKING NEWS: ತಂದೆಯ ಭೀಕರ ಹತ್ಯೆ: ದೇಹವನ್ನು 30 ಪೀಸ್ ಮಾಡಿ ಬಾವಿಗೆ ಎಸೆದ ಪಾಪಿ ಮಗ

ಬಾಗಲಕೋಟೆ: ಜಿಲ್ಲೆಯ ಮುಧೋಳ ಹೊವಲಯದ ಮಂಟೂರ್ ಬೈಪಾಸ್ ಬಳಿ ಪಾಪಿ ಮಗನೊಬ್ಬ ತಂದೆಯನ್ನೇ ಭೀಕರವಾಗಿ ಹತ್ಯೆ ಮಾಡಿದ್ದಾನೆ. ದೇಹವನ್ನು 30 ತುಂಡು ತುಂಡು ಮಾಡಿದ್ದಾನೆ. ಪರಶುರಾಮ ಕುಳಲಿ (54) ಎಂಬವರು ನಿತ್ಯ ಕುಡಿದು ಬಂದು ಮನೆಯಲ್ಲಿ ಮಗನಿಗೆ ಬೈಯುವುದು, ಹೊಡೆಯುವುದು ಮಾಡುತ್ತಿದ್ದನು. ಇದರಿಂದ ರೋಸಿ ಹೋಗಿದ್ದ ಮಗ ವಿಠ್ಠಲ ಕುಳಲಿ (20) ತಂದೆಯನ್ನೇ ರೋಡ್​ನಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಂದಿದ್ದಾನೆ. ಈ ಘಟನೆ ಕಳೆದ ಮಂಗಳವಾರ ರಾತ್ರಿ 12ಗಂಟೆ ಸುಮಾರಿಗೆ ನಡೆದಿದೆ. ತಂದೆಯನ್ನು ಕೊಂದ ನಂತರ ಮೃತದೇಹವನ್ನು ಯಾರಿಗೂ ಗೊತ್ತಾಗದಂತೆ ಕೊಳವೆ ಬಾವಿಗೆ ಹಾಕಲು …

Read More »

ಮಾಲ್ಡೀವ್ಸ್ ಕಡಲ ತೀರದಲ್ಲಿ ಬಿಕಿನಿ ತೊಟ್ಟು ಹಾಟ್​ ಲುಕ್​ ಕೊಟ್ಟ ನಟಿ ಜಾಹ್ನವಿ ಕಪೂರ್

ಮಾಲ್ಡೀವ್ಸ್ : ಮತ್ತೆ ಸೆಲೆಬ್ರೆಟಿಗಳ ಮಾಲ್ಡೀವ್ಸ್ ಪ್ರವಾಸ ಆರಂಭಗೊಂಡಿದ್ದು, ಇದೀಗ ಶ್ರೀದೇವಿ ಮಗಳ ನಟಿ ಜಾಹ್ನವಿ ಕಪೂರ್​ ಮಾಲ್ಡೀವ್ಸ್ ಸಮುದ್ರ ಕಿನಾರೆಯಲ್ಲಿ ಬಿಕಿನಿಯಲ್ಲಿ ಹಾಟ್​ ಫೋಸ್​​ ನೀಡಿದ್ದಾರೆ. ಹಸಿರು ಬಣ್ಣದ ಬಿಕಿನಿಯಲ್ಲಿ ಜಾಹ್ನವಿ ಕಪೂರ್​ ಮಿಂಚಿದ್ದು, ನಟಿಯ ಬೋಲ್ಡ್​​ ಅವತಾರ ನೋಡಿ ಪಡ್ಡೆ ಹುಡುಗರು ಹೌಹಾರಿದ್ದಾರೆ. ಇನ್ಸ್ಟಾಗ್ರಾಮ್​ ಫೋಟೋಗಳನ್ನು ಜಾಹ್ನವಿ ಕಪೂರ್ ಹಂಚಿಕೊಂಡಿದ್ದು, ‘ನಾನು ಕಳೆದ 24 ಗಂಟೆಗಳು ತುಂಬಾ ವಿನೋದಮಯವಾಗಿತ್ತು’ ಎಂದಿದ್ದಾರೆ. https://www.instagram.com/p/Cl87NFAsDDd/?igshid=ZTA1ZTQyMGU=

Read More »

ನವನೀತ್ ಶೆಟ್ಟಿ ಕದ್ರಿ ಯವರಿಗೆ ಶಶಿಧರ್ ಕೆ ಬಂಡಿತ್ತಡ್ಕ ರಚನೆಯ “ದೇವತೆ “ನಾಟಕ ಪುಸ್ತಕ ವಿತರಣೆ

ವಿಟ್ಲ: ಒಡಿಯೂರು ಶ್ರೀ ಗುರುದೇವಾನಂದ ಕ್ಷೇತ್ರದಲ್ಲಿ ನವನೀತ್ ಶೆಟ್ಟಿ ಕದ್ರಿ ಯವರಿಗೆ “ತುಳುನಾಡ ಕಲಾಬೊಳ್ಳಿ” ಶಶಿಧರ್ ಕೆ ಬಂಡಿತ್ತಡ್ಕ ರಚನೆಯ ” ನಂದಾದೀಪ ” ಪ್ರಕಾಶನ ದ “ದೇವತೆ “ನಾಟಕ ಪುಸ್ತಕ ನೀಡಲಾಯಿತು. ಈ ಸಂದರ್ಭದಲ್ಲಿ  ಶಶಿಧರ್ ಕೆ ಬಂಡಿತ್ತಡ್ಕ, ರಂಗಕಲಾವಿದರಾದ ಆರ್ ಕೆ ಕನ್ಯಾನ, ಗಣೇಶ್ ಶೆಟ್ಟಿ, ಸುರೇಶ್, ಶ್ರೀಮತಿ ಹರಿಣಿ ಪ್ರಕಾಶ್ ಪಕಳ, ದಕ್ಷತ್ ಗೌಡ, ಸಂತೋಷ್ ಭಂಡಾರಿ ಉಪಸ್ಥಿತರಿದ್ದರು.

Read More »

ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್‌ ಶೆಟ್ಟಿ ಜಪ್ಪುರವರ ಮಾತೃಶ್ರೀಯವರ ವೈಕುಂಠ ಸಮಾರಾಧನೆ

ಉಳ್ಳಾಲ: ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್‌ ಶೆಟ್ಟಿ ಜಪ್ಪುರವರ ಮಾತೃಶ್ರೀಯವರಾದ ಶ್ರೀಮತಿ ಕಲ್ಯಾಣಿ ಶೆಟ್ಟಿ ಯವರು ನ. 15ರಂದು ದೈವಾದೀನರಾಗಿದ್ದರು. ಮೃತರು ಉಳಿದೊಟ್ಟು ದಿವಂಗತ ಬಿರ್ಮು ಶೆಟ್ಟಿ ಅವರ ಮಗಳು, ಪಡ್ಯಾರ ಮನೆ ದಿವಂಗತ ಸೀತಾರಾಮ ಶೆಟ್ಟಿ ಅವರ ಪತ್ನಿಯಾಗಿದ್ದು, ಇಂದು ಅವರ ವೈಕುಂಠ ಸಮಾರಾಧನೆ ಕಾರ್ಯಕ್ರಮವು ಕೊಲ್ಯ ಶ್ರೀ ಮುಕಾಂಬಿಕಾ ದೇವಸ್ಥಾನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಪ್ರಾರಂಭದಲ್ಲಿ ಚಿತ್ರ ನಿರ್ಮಾಪಕ ತಮ್ಮಣ್ಣ ಶೆಟ್ಟಿ, ವ್ಯಕ್ತಿ ಯೊಬ್ಬರು ದೈವಾದೀನರಾದ ಸಂದರ್ಭದಲ್ಲಿ ಅಳವಡಿಸ ಬೇಕಾದ ತುಳುನಾಡ ಕಟ್ಟು ಕಟ್ಟಲೆ ಬಗ್ಗೆ ವಿವರಣೆ ನೀಡಿದರು. ಖ್ಯಾತ …

Read More »

ಕಾಪು: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು-ಚಾಲಕ ಅಪಾಯದಿಂದ ಪಾರು

ಕಾಪು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿ 66ರ ಎರ್ಮಾಳ್ ಜಾಮಿಯ ಮಸೀದಿ ಬಳಿ ಡಿವೈಡರಗೆ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಕಾರು ಇದಾಗಿದ್ದು ಕಾರು ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾನೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

You cannot copy content of this page.