“ಪಿಲಿ” ತುಳು ಸಿನಿಮಾಗೆ ಕೋರ್ಟ್ ತಡೆ..!

ಫೆ.10 ರಂದು ಬಿಡುಗಡೆಯಾಗಲಿರುವ “ಪಿಲಿ” ತುಳು ಸಿನಿಮಾ ಥಿಯೇಟರ್ ಗಳಲ್ಲಿ ಪ್ರದರ್ಶಿಸದಂತೆ ನ್ಯಾಯಾಲಯ ತಡೆ ನೀಡಿದೆ.

ಈ ಚಿತ್ರಕ್ಕೆ 40 ಲಕ್ಷ ರೂ.ಬಂಡವಾಳ ಹೂಡಿದ್ದ ನಿರ್ಮಾಪಕ ಮಂಜೀತ್ ನಾಗರಾಜ್ ಅವರ ಬದಲು ಪುತ್ತೂರಿನ ಭರತ್ ಭಂಡಾರಿ ಎಂಬಾತ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು ಇದಕ್ಕೆ ತಡೆ ನೀಡುವಂತೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರು ನ್ಯಾಯಾಲಯದ ಮೊರೆಹೋಗಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯ ನಾಳೆ ಬಿಡುಗಡೆಗೊಳ್ಳಲಿರುವ “ಪಿಲಿ” ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.

Check Also

ಮುಲ್ಕಿ: ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಲಾರಿ- ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸರೆ

ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿಯ ಡಿವೈಡರ್ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿನ ವಾಹನಗಳಿಗೆ ಡಿಕ್ಕಿಯಾಗಿದೆ. ಪರಿಣಾಮ …

Leave a Reply

Your email address will not be published. Required fields are marked *

You cannot copy content of this page.