June 1, 2025 1:35:54 AM
mcms

ಕೇರಳ;ಚಿತ್ರೀಕರಣದ ವೇಳೆ ನಟ ಪೃಥ್ವಿರಾಜ್ ಅವರಿಗೆ ಗಾಯವಾಗಿದ್ದು ಅವರಿಗೆ ಇಂದು ಶಸ್ತ್ರಕ್ರಿಯೆ ನಡೆಯಲಿದೆ.

ನಿನ್ನೆ ಕೇರಳದ ಇಡುಕ್ಕಿ ಮರಯೂರ್‌ ಎಂಬಲ್ಲಿ ಮಲಯಾಳಂ ಚಿತ್ರ ‘ವಿಲಾಯತ್‌ ಬುದ್ಧ’ ಇದರ ಚಿತ್ರೀಕರಣದ ವೇಳೆ ನಟ ಪೃಥ್ವಿರಾಜ್ ಅವರಿಗೆ ಗಾಯವಾಗಿದೆ.

ಬಸ್‌ ತಂಗುದಾಣವೊಂದರಲ್ಲಿ ಫೈಟ್‌ ದೃಶ್ಯ ಚಿತ್ರೀಕರಣದ ವೇಳೆ ನಟನ ಕಾಲಿಗೆ ಗಾಯವಾಗಿದ್ದು ಅವರನ್ನು ಇಡುಕ್ಕಿಯ ಹತ್ತಿರದ ಆಸ್ಪತ್ರೆಗೆ ದಾಖಲು‌ ಮಾಡಲಾಗಿದೆ‌.

ಶಸ್ತ್ರಕ್ರಿಯೆ ನಂತರ ಅವರಿಗೆ ಎರಡು ಮೂರು ತಿಂಗಳು ವಿಶ್ರಾಂತಿ ಬೇಕಾಗಬಹುದೆಂದು ನಿರೀಕ್ಷಿಸಲಾಗಿದೆ.

ʻವಿಲಾಯತ್‌ ಬುದ್ಧʼ ಚಲನಚಿತ್ರವು ಜಯನ್‌ ನಂಬಿಯಾರ್‌ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>