ಪುತ್ತೂರು- ಯುವತಿಯನ್ನು ಚೂರಿಯಿಂದ ಇರಿದು ಕೊಲೆ..!

ಪುತ್ತೂರು;ಮನೆಗೆ ನುಗ್ಗಿ ಯುವತಿಯನ್ನು‌ ಚೂರಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿ‌ನ ಮಂಡೂರು ಬಳಿ ನಡೆದಿದೆ.

ಕಂಪದ ಎಂಬಲ್ಲಿನ 23 ವರ್ಷದ ಜಯಶ್ರೀಗೆ ಚೂರಿಯಿಂದ ಇರಿಯಲಾಗಿದೆ.ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿ‌ ಮಧ್ಯೆ
ಮೃತಪಟ್ಟಿದ್ದಾಳೆ.

ಯುವತಿಯ ಮೃತದೇಹ ಪುತ್ತೂರಿನ ಆಸ್ಪತ್ರೆಯಲ್ಲಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Check Also

ಬ್ರಹ್ಮಾವರ: ಮಹಿಳೆ ನಾಪತ್ತೆ

ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ. ಬಳಿಕ ಮನೆಯ ಒಳಗಡೆ ಪರಿಶೀಲಿಸುವಾಗ ಚಿಕ್ಕ …

Leave a Reply

Your email address will not be published. Required fields are marked *

You cannot copy content of this page.