ಬೆಳ್ತಂಗಡಿ: ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಕಾರ್ಕಳದಲ್ಲಿ ಶವವಾಗಿ ಪತ್ತೆ..!

ಬೆಳ್ತಂಗಡಿ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಉಜಿರೆಯ ಆಟೋ ಚಾಲಕ ಸುಧಾಕರ ಮಾಚಾರ್ (35) ಕಾರ್ಕಳದ ನಲ್ಲೂರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಸುಧಾಕರ್ ಶುಕ್ರವಾರ ಜೂನ್ 28 ರಂದು ಆಟೋರಿಕ್ಷಾ ಚಲಾಯಿಸಿಕೊಂಡು ಮನೆಯಿಂದ ಹೋದವರು
ವಾಪಸ್ ಬಂದಿಲ್ಲ. ಅವರ ಕುಟುಂಬ ಸದಸ್ಯರು ವ್ಯಾಪಕ ಹುಡುಕಾಟ ನಡೆಸಿದರೂ ಅವರನ್ನು ಪತ್ತೆ ಮಾಡಲು
ಸಾಧ್ಯವಾಗಲಿಲ್ಲ.
ಕಾರ್ಕಳದ ನಲ್ಲೂರು ಸಮೀಪದ ಪಾಡೆಗುಡ್ಡೆ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

Check Also

ಉಡುಪಿ: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವು..!

ಉಡುಪಿ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡಬಳ್ಳೆಯಲ್ಲಿ …

Leave a Reply

Your email address will not be published. Required fields are marked *

You cannot copy content of this page.