ಉಡುಪಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯ 9 ಮಂದಿ ರೌಡಿಶೀಟರ್ ಗಳ ಗಡಿಪಾರಿಗೆ ಆದೇಶ ಹೊರಡಿಸಲಾಗಿದೆ.ಉಡುಪಿ ಉಪವಿಭಾಗಧಿಕಾರಿ ರಶ್ಮಿ ಅವರು ಗಡಿಪಾರು ಆದೇಶ ಮಾಡಿದ್ದಾರೆ. ಇವರೆಲ್ಲ ಉಡುಪಿಯ ನಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣಗಳಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ರಾಘವೇಂದ್ರ ದೇವಾಡಿಗ,ಅಭಿಷೇಕ್ ಶ್ರೀಯಾನ್ ಕಾಪು,ರಂಜಿತ್ ಪೂಜಾರಿ,ಮಹೇಶ್ ಗಾಣಿಗ, ಹರೀಶ್ ಪೂಜಾರಿ ಮಣಿಪಾಲ, ರಂಜಿತ್ ಯಾನೆ ರಂಜಿತ್ ಕಲ್ಮಾಡಿ,ಇಕ್ಬಾಲ್ ಮಣಿಪಾಲ,ರೋಹಿತ್ ಕೋಟ,ಮೊಹಮ್ಮದ್ ರಶೀದ್- ಗಡಿಪಾರಾದ ರೌಡಿಶೀಟರ್ ಗಳಾಗಿದ್ದಾರೆ.ಜೂನ್ 10 ರವರೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
Check Also
ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …