ಉಡುಪಿ: ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ಕಳವು

ಉಡುಪಿ: ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ.

ಸಂತೆಕಟ್ಟೆಯ ಸೋಲಾಂಗೆ ಸ್ಮಿತಾ ಲೂಯಿಸ್‌ ಅವರು ಮುಂಬಯಿಗೆ ತೆರಳಿದ್ದು, ನ. 29 ರಂದು ಮರಳಿ ಬಂದು ನೋಡಿದಾಗ ಮನೆಯ ಬಾಗಿಲಿನ ಬೀಗವನ್ನು ಮುರಿದು ಕಳ್ಳರು ಮನೆಯಲ್ಲಿದ್ದ 1,13,800 ರೂ.

ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಹತ್ರಸ್ ಸತ್ಸಂಗ ಕಾಲ್ತುಳಿತ ದುರಂತ: ಮೃತದೇಹಗಳನ್ನು ಕಂಡು ಪೊಲೀಸ್ ಪೇದೆಗೆ ಹೃದಯಾಘಾತ

ದೆಹಲಿ : ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ ವೇಳೆ ನೂಕುನುಗ್ಗಲು ಉಂಟಾಗಿ ಸ್ಥಳದಲ್ಲಿ ಬಿದ್ದಿದ್ದ 100ಕ್ಕೂ ಹೆಚ್ಚು ಮೃತ ದೇಹಗಳನ್ನು …

Leave a Reply

Your email address will not be published. Required fields are marked *

You cannot copy content of this page.