ವಿಟ್ಲ : ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ರನ್ನು ವಿಟ್ಲ ಪೊಲೀಸರು ಚುನಾವಣೆಯ ಒಂದು ದಿನ ಮುಂಚಿತವಾಗಿ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿದ್ದು, ಇದನ್ನು ಪ್ರಶ್ನಿಸಿ ಹೈಕೋರ್ಟ್ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಗಡಿಪಾರಿಗೆ ಹೈಕೋರ್ಟಿನಲ್ಲಿ ತಡೆ ತಂದಿದ್ದಾರೆ.ವಕೀಲರಾದ ಪ್ರಾಂತ ನ್ಯಾಯ ಜಾಗರಣ ಕಿಶೋರ್ ಕುಮಾರ್ ಮಂಗಳೂರು, ಜಿಲ್ಲಾ ನ್ಯಾಯಾ ಜಾಗರಣದ ರಾಜೇಶ್ ಬೊಲ್ಲುಕಲ್ಲು ಸಹಕರಿಸಿದರು.
Check Also
ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …