ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜ. 9ರಿಂದ 15ರ ವರೆಗೆ ಸಪ್ತೋತ್ಸವ

ಡುಪಿ : ಶ್ರೀಕೃಷ್ಣ ಮಠದಲ್ಲಿ ಜ. 9ರಿಂದ 15ರ ವರೆಗೆ ಸಪ್ತೋತ್ಸವ ನಡೆಯಲಿದೆ. ಜ. 14 ಮಕರಸಂಕ್ರಾಂತಿಯಂದು ಮೂರು ರಥಗಳ ಉತ್ಸವ ಮತ್ತು ಜ. 15ರಂದು ಚೂರ್ಣೋತ್ಸವ ಜರಗಲಿದೆ.

ಈ ಎಲ್ಲ ದಿನಗಳಲ್ಲಿ ಬೆಳಗ್ಗೆ ಪಾರಾಯಣ, ತುಳಸಿ ಅರ್ಚನೆ, ಸಂಜೆ ಪ್ರವಚನಗಳು ನಡೆಯಲಿವೆ. ಮಕರಸಂಕ್ರಾಂತಿಯಂದು ಬ್ರಹ್ಮರಥದ ಉತ್ಸವ ಆರಂಭವಾಗಲಿದೆ.

Check Also

ಮಣಿಪಾಲ: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ..! ಸ್ಥಳೀಯರಲ್ಲಿ ಆತಂಕ

ಮಣಿಪಾಲ: ಉಡುಪಿ ನಗರದ ಮಣಿಪಾಲದ ಬಳಿಯ ಪೆರಂಪಳ್ಳಿಯ ಮನೆಯೊಂದರ ಅಂಗಳದಲ್ಲಿ ಶುಕ್ರವಾರ ರಾತ್ರಿ ಚಿರತೆ ಸಂಚಾರ ಕಂಡು ಬಂದಿದ್ದು, ಘಟನೆ …

Leave a Reply

Your email address will not be published. Required fields are marked *

You cannot copy content of this page.