March 16, 2026
WhatsApp Image 2024-01-10 at 7.22.39 AM

ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ನವಂಬರ್ 2023 ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಉಡುಪಿಯ ಕೀರ್ತನಾ ಕಾಮತ್ ತೇರ್ಗಡೆ ಗೊಂಡಿದ್ದಾರೆ. ಇವರು ಉಡುಪಿಯ ಕೇಶವ ಕಾಮತ್ ಮತ್ತು ಮುಕ್ತಾ ಕಾಮತ್ ರವರ ಪುತ್ರಿ. ಇವರು ತಮ್ಮ ಆರ್ಟಿಕಲ್ ಶಿಪ್ ತರಭೇತಿಯನ್ನು ಮಂಗಳೂರಿನ ಸಿಎ ಕೃಷ್ಣಕುಮಾರ್ ಮತ್ತು ಶ್ರೀರಾಮುಲು ನಾಯ್ಡು ಕಂಪನಿಯಲ್ಲಿ ಪಡೆದ್ದಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.