

ವಿಟ್ಲ: ಭಾರತ ಸೇವಾಶ್ರಮ (ರಿ) ಕನ್ಯಾನ ಇದರ ವತಿಯಿಂದ ಇಂದು ನಡೆದ ಆಶ್ರಮದ ಕಾರ್ಯಕರ್ತರ ವಸತಿ ಕಟ್ಟಡಗಳ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಭಾಗವಹಿಸಿದರು.
ಈ ಸಂದರ್ಭದಲ್ಲಿ ಆಶ್ರಮದ ಕಾರ್ಯದರ್ಶಿ ಈಶ್ವರ ಭಟ್, ಕರ್ನಾಟಕ ಬ್ಯಾಂಕ್ ನ ಆಡಳಿತ ನಿರ್ದೇಶಕರಾದ ಮಹಾಬಲೇಶ್ವರ ಎಂ ಎಸ್, ಆಶ್ರಮದ ಆಡಳಿತ ಸಮಿತಿಯ ಪ್ರಮುಖರು,ಕನ್ಯಾನ ಪಂಚಾಯತ್ ಸದಸ್ಯರಾದ ಅಬ್ದುಲ್ ಮಜೀದ್ ಕನ್ಯಾನ ಹಾಗು ಆಶ್ರಮದ ಕಾರ್ಯಕರ್ತರು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.