ಮಂಜೇಶ್ವರ: ಬೈಕ್ ಗೆ ಶಾಲಾ ವಾಹನ ಢಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಮಂಜೇಶ್ವರ: ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟವರನ್ನು ಮೀಯಪದವಿನ ಪ್ರೀತೇಶ್ ಶೆಟ್ಟಿ‌ ಮತ್ತು ಅಭಿ ಎಂದು ಗುರುತಿಸಲಾಗಿದೆ.ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

Check Also

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ..!

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ …

Leave a Reply

Your email address will not be published. Required fields are marked *

You cannot copy content of this page.