ಕಾಪು: ಉದ್ಯಾವರ ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ

ಕಾಪು: ಉದ್ಯಾವರ ಸೇತುವೆ ಮೇಲಿನಿಂದ ವ್ಯಕ್ತಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಸ್ಕೂಟಿ ಚಪ್ಪಲಿ ದೊರೆತಿದ್ದು, ಸಾರ್ವಜನಿಕರು ಹುಡುಕಾಟ ಆರಂಭಿಸಿದ್ದಾರೆ. ಕಾಪು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯ ಮೀನುಗಾರರ ಸಹಾಯದಿಂದ ಹುಡುಕಾಟ ಆರಂಭಿಸಿದ್ದಾರೆ. ಈ ಯುವಕ ಉಡುಪಿಯ ಖಾಸಗಿ ಎಲೆಕ್ಟ್ರಾನಿಕ್ಸ್‌ ಅಂಗಡಿ ಉದ್ಯೋಗಿ ಎಂದು ಸಂಶಯಿಸಲಾಗಿದೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.