November 18, 2025
DeWatermark.ai_1760418279196

ಮಂಗಳೂರು: ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಫ್ ಸಿಬ್ಬಂದಿಗಳು ವಶಕ್ಕೆ ಪಡೆದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಅ.14ರಂದು ಸಂಜೆ 6:30ಕ್ಕೆ ಮುಂಬೈನಿ0ದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆ ವಿಮಾನ ನಿಲ್ದಾಣ ಸಿಬ್ಬಂದಿ ಆಧರಿಸಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸಿಐಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.