ಕರಾವಳಿಯಲ್ಲಿ ಮತ್ತೆ ಚಂಡಮಾರುತ ಆರ್ಭಟ : ನೀರಿಗೆ ಇಳಿಯದಂತೆ ‘ಮೀನುಗಾರಿಕೆಗೆ ಎಚ್ಚರಿಕೆ’

ಕ್ಷಿಣಕನ್ನಡ : ಬಂದರು ನಗರಿ ಮಂಗಳೂರಿನ ಕರಾವಳಿ , ಕೇರಳದ ಹಲವು ಭಾಗದಲ್ಲಿ ಭಾರೀ ಚಂಡಮಾರುತ ಆರ್ಭಟ ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ.

ಇಂದು ರಾತ್ರಿ ಕರಾವಳಿ ಮತ್ತು ಕೇರಳದ ಹಲವೆಡೆ ಎತ್ತರದ ಅಲೆಗಳು ಮತ್ತು ಸಮುದ್ರದ ಅಲೆಗಳು 1.4 ರಿಂದ 2.0 ಮೀಟರ್ ಎತ್ತರದಷ್ಟು ಆರ್ಭಟ ಹೆಚ್ಚಾಗಲಿದೆ. ವೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಷ್ಟೇ ಅಲ್ಲದೇ ಸಮುದ್ರ ದಡಗಳಲಿ ವಾಸಿಸುವ ಕರಾವಳಿ ನಿವಾಸಿಗಳು ಸಮುದ್ರ ತೀರಕ್ಕೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ.

ಇನ್ನೂ ಕಡಲತೀರಗಳಿಗೆ ಪ್ರವಾಸಿಗರು ಆಗಮಿಸುತ್ತಲೇ ಇರುತ್ತಾತೆ ಈ ನಿಟ್ಟಿನಲ್ಲಿ ಇಂದು ಸಮುದ್ರೆ ಅಲೆಗಳ ಅಬ್ಬರ ಹೆಚ್ಚಳವಿರುವ ಕಾರಣದಿಂದಾಗಿ ಪ್ರವಾಸಿಗರು ಸ್ನಾನ ಮಾಡುವುದು, ಸಮುದ್ರ ತೀರಗಳಲ್ಲಿ ಆಟ ಆಡುವುದನ್ನು ನಿಷೇಧ ಮಾಡಲಾಗಿದೆ. ಇಮೀನುಗಾರಿಕಾ ಹಡಗುಗಳನ್ನು ಬಂದರಿನಲ್ಲಿ ಸುರಕ್ಷಿತವಾಗಿ ಕಟ್ಟಿ ಇಡಬೇಕು ಎಂಬ ಎಚ್ಚರಿಕೆಯೂ ಇದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.