ಉಡುಪಿ: ಸಿಎ ಅಂತಿಮ ಪರೀಕ್ಷೆಯಲ್ಲಿ ರಾಧಿಕಾ ಆರ್ ಉಪಾಧ್ಯ ಉತ್ತೀರ್ಣ

ಉಡುಪಿ ಚಿಟ್ಪಾಡಿ ಕಸ್ತೂರ್ಬಾ ನಗರದ ರಾಧಿಕಾ ಆರ್ ಉಪಾಧ್ಯ ಅವರು ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಉಡುಪಿಯ ಭಾರತೀಶ & ಅಸೋಸಿಯೇಟ್ಸ್ ನಲ್ಲಿ ಆರ್ಟಿಕಲ್ ಶಿಪ್ ಪೂರೈಸಿರುವ ಅವರು ಕೆ. ರಾಘವೇಂದ್ರ ಉಪಾಧ್ಯಾಯ ಮತ್ತು ರಾಜಲಕ್ಷ್ಮೀ ದಂಪತಿಯ ಪುತ್ರಿ.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.