ಮಂಗಳೂರು: ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ

ಮಂಗಳೂರು ತಾ.ಪಂ: ದಿನಾಂಕ 17-10-2023 ರಂದು ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ ಹಿನ್ನೆಲೆ ಮುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಮನೆ‌- ಮನೆಗಳಿಗೆ ಭೇಟಿ ನೀಡಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿನ‌ ಕಾಮಗಾರಿ ಸಲ್ಲಿಕೆ ಕುರಿತು ಮಾಹಿತಿ ನೀಡಲಾಯಿತು. ಈ ವೇಳೆ ಧ್ವನಿ‌ ವರ್ಧಕದ ಮೂಲಕ‌ ಸಹ‌ ಪ್ರಚಾರ ಕಾರ್ಯಕೈಗೊಂಡು ಕರಪತ್ರ ಹಂಚಲಾಯಿತು.

ಈ ವೇಳೆ ಗ್ರಾಮ‌ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ,ಸದಸ್ಯರು, ತಾಲೂಕು ಪಂಚಾಯತ್ ಐಇಸಿ‌ ಸಂಯೋಜಕರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು‌ ಹಾಜರಿದ್ದರು.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.