May 30, 2025 3:17:13 AM
WhatsApp Image 2023-02-20 at 9.31.59 AM

ಮಂಗಳೂರು:ಪೊಲೀಸ್ ಪೇದೆ ಬಾಡಿಗೆ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಸೈಗೋಳಿ ಸೈಟ್‌ನಲ್ಲಿ ನಿನ್ನೆ ಸಂಜೆ ಬೆಳಕಿಗೆ ಬಂದಿದೆ.

ಕೆಎಸ್ಆರ್‌ಪಿಯ ಏಳನೇ ಬೆಟಾಲಿಯನ್‌ನ ನೂತನ ಬ್ಯಾಚ್‌ನ ಪೇದೆ ಬೆಳಗಾಂ ನಿವಾಸಿ ವಿಮಲನಾಥ ಜೈನ್ (28) ಆತ್ಮಹತ್ಯೆ ಮಾಡಿಕೊಂಡವರು.

ವಿಮಲನಾಥ್ ಜೈನ್ ತಂದೆ ತಿಂಗಳ ಹಿಂದೆಯಷ್ಟೇ ಮೃತಪಟ್ಟಿದ್ದರು.ವಿಮಲನಾಥ್ ನಿನ್ನೆ ಕರ್ತವ್ಯಕ್ಕೆ ಹಾಜರಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>