ಮಣಿಪಾಲ: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಪಶ್ಚಿಮ ಬಂಗಾಳ ಮೂಲದ ಆಶೀಮ್ ಮಂಡಲ್(22) ಎಂದು ಗುರುತಿಸಲಾಗಿದೆ. ಮಣಿಪಾಲ ಗಾರ್ಮೆಂಟ್ ಕಂಪನಿಯ ಉದ್ಯೋಗಿ, ಪಶ್ಚಿಮ ಬಂಗಾಳ ಮೂಲದ ಆಶೀಮ್ ಮಂಡಲ್ ಜೀವನದಲ್ಲಿ ಜಿಗುಪ್ಪೆಗೊಂಡಯು ಮಧ್ಯಾಹ್ನ ವೇಳೆ ವಾಸವಿರುವ ರೂಮಿನ ಶೌಚಾಲಯದಲ್ಲಿ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Check Also
ಉಡುಪಿ: ಅಂಬಾಗಿಲು ಹೆದ್ದಾರಿಯಲ್ಲಿ ಸರಕಾರಿ ಬಸ್ ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು..!
ಉಡುಪಿಯಿಂದ ಸಂತೆಕಟ್ಟೆಗೆ ಸಾಗುವ ಹೆದ್ದಾರಿಯ ಅಂಬಾಗಿಲು ಜಂಕ್ಷನ್ ನಿಂದ ತುಸು ದೂರದಲ್ಲಿರುವ ಬಿರಿಯಾನಿ ಸ್ಪಾಟ್ ಹೋಟೇಲ್ ಎದುರುಗಡೆ ರಸ್ತೆಯನ್ನು ದಾಟುತ್ತಿದ್ದ …