ಖ್ಯಾತ ಚಲನ ಚಿತ್ರ ನಟ ವಸಿಷ್ಠ ಸಿಂಹರವರು ವಡಭಾಂಡೇಶ್ವರದ ಭಕ್ತವೃಂದಕ್ಕೆ ಬೇಟಿ ನೀಡಿದರು ಈ ಸಂದರ್ಭದಲ್ಲಿ ಭಕ್ತವೃಂದ ಅಧ್ಯಕ್ಷರಾದ ಹರೀಶ್ ಕಾಂಚನ್ ಅವರನ್ನು ಸನ್ಮಾನಿಸಿದರು ಭಕ್ತವೃಂದದ ಮಾಜಿ ಅಧ್ಯಕ್ಷರಾದ ಶರತ್ ಕುಮಾರ್ ಬೈಲಕೆರೆ ಸದಸ್ಯರಾದ ಭರತ್ ಬೈಲಕೆರೆ ,ನಿದೀಶ್ ಶ್ರೀಯನ್ , ಸುದರ್ಶನ್ ಬಂಗೇರ ಸ್ವಾಗತಿಸಿ ಬರಮಾಡಿಕೊಂಡರು
Check Also
ಕುಂದಾಪುರ: ಇನ್ನೋವಾ ಕಾರು ಮರಕ್ಕೆ ಡಿಕ್ಕಿಯಾಗಿ ಯುವತಿ ಸಾವು ,ನಾಲ್ವರಿಗೆ ಗಾಯ
ಕುಂದಾಪುರ: ಇಲ್ಲಿನ ತೆಕ್ಕಟ್ಟೆ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ …