ವಡಭಾಂಡೇಶ್ವರದ ಭಕ್ತವೃಂದಕ್ಕೆ ಬೇಟಿ ನೀಡಿದ ಖ್ಯಾತ ಚಲನ ಚಿತ್ರ ನಟ ವಸಿಷ್ಠ ಸಿಂಹ

ಖ್ಯಾತ ಚಲನ ಚಿತ್ರ ನಟ ವಸಿಷ್ಠ ಸಿಂಹರವರು ವಡಭಾಂಡೇಶ್ವರದ ಭಕ್ತವೃಂದಕ್ಕೆ ಬೇಟಿ ನೀಡಿದರು ಈ ಸಂದರ್ಭದಲ್ಲಿ ಭಕ್ತವೃಂದ ಅಧ್ಯಕ್ಷರಾದ ಹರೀಶ್ ಕಾಂಚನ್ ಅವರನ್ನು ಸನ್ಮಾನಿಸಿದರು ಭಕ್ತವೃಂದದ ಮಾಜಿ ಅಧ್ಯಕ್ಷರಾದ ಶರತ್ ಕುಮಾರ್ ಬೈಲಕೆರೆ ಸದಸ್ಯರಾದ ಭರತ್ ಬೈಲಕೆರೆ ,ನಿದೀಶ್ ಶ್ರೀಯನ್ , ಸುದರ್ಶನ್ ಬಂಗೇರ ಸ್ವಾಗತಿಸಿ ಬರಮಾಡಿಕೊಂಡರು

Check Also

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ..!

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ …

Leave a Reply

Your email address will not be published. Required fields are marked *

You cannot copy content of this page.