March 4, 2026
WhatsApp Image 2024-05-29 at 9.17.08 AM

ಮಂಗಳೂರು : ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ-2024ಗೆ ಆಯ್ಕೆಯಾಗಿದ್ದಾರೆ. ಯಕ್ಷಗಾನ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜೂನ್ 6ರಂದು ಸಂಜೆ 6.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಕೊಡಲಾಗುತ್ತದೆ.

About The Author

Leave a Reply

Your email address will not be published. Required fields are marked *

You cannot copy content of this page.