ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ರವರಿಗೆ ರಸ್ತೆ ಅಪಘಾತ

 ಮಂಗಳೂರು: ತುಳು ಚಿತ್ರರಂಗ ರಂಗಭೂಮಿ ಹಾಸ್ಯನಟ ಅರವಿಂದ್ ಬೋಳಾರ್‌ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೊಳಗಾದ ಘಟನೆ ಮಂಗಳೂರು ಪಂಪ್‌ವೆಲ್ ಬಳಿ ನಡೆದಿದೆ.

ತುಳುನಾಡ ಮಾಣಿಕ್ಯ ಖ್ಯಾತಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತಕ್ಕೊಳಗಾಗಿದೆ.

ಚಿಕಿತ್ಸೆಗಾಗಿ ಎನೆಪೋಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿದ್ದು, ಆಪರೇಷನ್ ನಡೆಸುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದ್ದು. ಹೆಚ್ಚಿನ ಮಾಹಿತಿ ಇನ್ನಷ್ಟು ತಿಳಿಯಬೇಕಿದೆ.

Check Also

ಜೂ. 28ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶಾಲೆಗಳಿಗೆ …

Leave a Reply

Your email address will not be published. Required fields are marked *

You cannot copy content of this page.