April 20, 2025
WhatsApp Image 2024-04-30 at 3.02.56 PM

ಸುಳ್ಯ: ಮರ ಕಡಿಯುತ್ತಿದ್ದ ವೇಳೆ ವ್ಯಕ್ತಿಯೋರ್ವರು ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯದ ಕುರುಂಜಿ ಗುಡ್ಡೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ಮರ ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಈ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿ ಮೂಲತಃ ಕೇರ್ಪಳದವರೆಂದು ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>