March 15, 2026
WhatsApp Image 2023-10-31 at 10.18.14 AM

ಉಡುಪಿ: ಕರಾವಳಿಯ ಪ್ರಸಿದ್ಧ ‘ಆಭರಣ’ ಚಿನ್ನದ ಮಳಿಗೆಗಳ ಮೇಲೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗೆ ಇದಾಗಿದ್ದು ಹೊರ ಜಿಲ್ಲೆಗಳಲ್ಲೂ ಚಿನ್ನದ ಮಳಿಗೆಗಳನ್ನು ಹೊಂದಿದೆ.ಇಂದು ಬೆಳಿಗ್ಗೆ ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಬ್ರಹ್ಮಾವರ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.ಏಕಕಾಲದಲ್ಲಿ ಆಭರಣದ ಅನೇಕ ಮಳಿಗೆಗಳಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.