
ಬೈಂದೂರು: ಕುಂದಾಪುರ ಸಾರ್ವಜನಿಕ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಸಹೋದ್ಯೋಗಿ ವೈದ್ಯ ಒಬ್ಬರಿಗೆ ಲೈಂಗಿಕ ದೌರ್ಜನ್ಯ ಆರೋಪದಿಂದ ಅಮಾನತು ಆಗಿರುವ ಡಾ. ರಾಬರ್ಟ್ ರೆಬೆಲ್ಲೋ ಇವರ ಸ್ಥಾನಕ್ಕೆ ಡಾ ಲತಾ, ಕುಷ್ಠ ರೋಗ ನಿವಾರಣಾಧಿಕಾರಿ, ಸರಕಾರಿ ಜಿಲ್ಲಾ ಆಸ್ಪತ್ರೆ ಉಡುಪಿ ಇವರನ್ನು, ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಎಂದು ಆದೇಶ ಪ್ರಕಟಿಸಿದ್ದಾರೆ.
