May 20, 2025
WhatsApp Image 2023-08-01 at 12.09.24 PM

ಮೂಡುಬಿದಿರೆ: ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದಯಾವತಿ ಮತ್ತು ಇರುವೈಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾಂತಪ್ಪ ಅವರನ್ನು ದ.ಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ. ಅಮಾನತಗೊಳಿಸಿದ್ದಾರೆ.

ಇರುವೈಲು ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಸಂಬಂಧಿಸಿ ಮುದ್ರಣವಾದ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಕಾರಣಕ್ಕೆ ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>