ರಾಯಚೂರುನಲ್ಲಿ ಮತ್ತೊಂದು ಲವ್‌ ಜಿಹಾದ್: ಹಿಂದೂ ಹುಡುಗಿಯನ್ನು ಪಟಾಯಿಸಿ ಎಸ್ಕೇಪ್‌ ಆದ ಮುಸ್ಲಿಂ ಹುಡುಗ

ರಾಯಚೂರು: ಜಿಲ್ಲೆಯಲ್ಲಿ ಮತ್ತೊಂದು ಲವ್‌ಕೇಸ್‌ ನಡೆದಿದೆ ಎನ್ನಲಾಗಿದ್ದು, ಅಶ್ರಯ ನೀಡಿದ್ದ ಮನೆಮಾಲೀಕರ ಮಗಳನ್ನೇ ಮುಸ್ಲಿಂ ಹುಡುಗನೊಬ್ಬ ಪಟಾಯಿಸಿಕೊಂಡು ಮದುವೆಯಾಗಿದ್ದಾನೆ ಎನ್ನುವರ ಆರೋಪ ಕೇಳಿಬಂದಿದೆ.

ರಾಯಚೂರಿನ ರೆಹಾನ್‌ ಎನ್ನುವವನ ವಿರುದ್ದ ಲವ್‌ಜಿಹಾದ್ ಆರೋಪ ಕೇಳಿ ಬಂದಿದ್ದು, ಲಾಕ್‌ ಡೌನ್‌ವೇಳೆಯಲ್ಲಿ ರೆಹಾನ್‌ ಕುಟುಂಬವವರು ಹಿಂದೂ ಕುಟುಂಬದವರ ಮನೆಯಲ್ಲಿ ಅಶ್ರಯಪಡೆದುಕೊಂಡಿದ್ದ ಎನ್ನಲಾಗಿದೆ.

ಈ ವೇಳೆಯಲ್ಲಿ ಮನೆ ಮಾಲೀಕರ ಯುವತಿಯನ್ನು ತಂಗಿ ತಂಗಿ ಎನ್ನುತ್ತಿದ್ದನಂತೆ. ಇನ್ನೂ ಇಬ್ಬರ ನಡುವೆ ಲವ್‌ ಆಗಿದ್ದು, ಯುವತಿ ರೆಹಾನ್ ಜೊತೆಗೆ ಓಡಿ ಹೋಗಿದ್ದು, ಸದ್ಯ ಆಕೆ ಹೊರ ರಾಜ್ಯದಲ್ಲಿ ಹನಿಮೂನ್ ಮುಗಿಸಿಕೊಂಡು ಬಂದಿದ್ದಾಳೆ. ಈ ವೇಳೆ ಪ್ರಕರಣ ಸಂಬಂಧ ತನಿಖೆ ಪೋಲಿಸ್‌ನವರ ಮುಂದೆಯೇ ಯುವತಿ ತನ್ನ ಹೆತ್ತವರಿಗೆ ಬೈದಿದ್ದಾಳೆ ಎನ್ನಲಾಗಿದೆ. ಇದಲ್ಲದೇ ಯುವತಿಗೆ ಬೇರೆಯವರ ಜೊತೆಗೆ ಎಂಗ್‌ಯೇಜ್‌ಮೆಂಟ್‌ ಕೂಡ ಆಗಿತ್ತು ಎನ್ನಲಾಗಿದೆ.

Check Also

BIG NEWS: ವಿಧಾನಸಭೆಯಲ್ಲಿ ಶಾಸಕಿ ನಯನಾ ಮೋಟಮ್ಮ ‘ಸಿಎಂ ಆಸನ’ದ ಮೇಲೆ ಕುಳಿತು ಮಹಾ ಯಡವಟ್ಟು

ಬೆಳಗಾವಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡೋದಕ್ಕೆ ವಿಧಾನಸಭೆಯ ಸದನಕ್ಕೆ ತೆರಳಿದ್ದಂತ ಮೂಡುಗೆರೆ ಶಾಸಕಿ ನಯನಾ ಮೋಟಮ್ಮ …

Leave a Reply

Your email address will not be published. Required fields are marked *

You cannot copy content of this page.