ಕೋಟ: ಅನಾರೋಗ್ಯದಿಂದ ಪತ್ನಿ ಸಾವು; ಅಘಾತದಲ್ಲಿ ಪತಿಯೂ ಮೃತ್ಯು

ಕೋಟ: ಇಲ್ಲಿನ ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ ಧರ್ಮಪತ್ನಿ ಬನ್ನಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕಿ ಮುತ್ತು ಪೂಜಾರ್ತಿ(53ವ) ಅನಾರೋಗ್ಯದಿಂದ ನಿಧನರಾದರು. ಪತ್ನಿಯ ನಿಧನ ಕೇಳಿ ಅಘಾತಗೊಂಡ ಪತಿ ಕೃಷ್ಣ ಪೂಜಾರಿ(58)ಪತ್ನಿಯ ಅಂತ್ಯಸಂಸ್ಕಾರ ನೆರವೆರಿಸಿ ಕೆಲಹೊತ್ತಲ್ಲೆ ಇಹಲೋಕ ತ್ಯಜಿಸಿದ್ದಾರೆ.

ಬನ್ನಾಡಿ ಕೃಷ್ಣ ಪೂಜಾರಿ ಬುಧವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದು ಮೃತರು ಬ್ರಹ್ಮಬೈದರ್ಕಳ ಕಂಬಳಾಭಿಮಾನಿಯಾಗಿ, ಕಂಬಳದ ಸ್ವಯಂಸೇವಕರಾಗಿ ನಿರಂತರ ಸೇವೆ,ಕೃಷಿರಾಗಿ ಗುರುತಿಸಿಕೊಂಡಿದ್ದರು.ಒರ್ವ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.