ಉಡುಪಿ: ಬಿರುಗಾಳಿ ಮಳೆ ಸಾಧ್ಯತೆ – ನೀರಿಗೆ ಇಳಿಯದಂತೆ ಡಿಸಿ ಎಚ್ಚರಿಕೆ

ಉಡುಪಿ : ಆಗಸ್ಟ್ 3 ಮತ್ತು 4ನೇ ತಾರೀಖಿನಂದು ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಹಾಗಾಗಿ, ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಿದೆ ಮತ್ತು ಅಪಾಯಕಾರಿ ಕಟ್ಟಡ, ಮರ, ಕಂಬಗಳ ಕೆಳಗೆ/ಹತ್ತಿರದಲ್ಲಿ ನಿಲ್ಲಬಾರದು, ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿಯವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.