ಉತ್ತರಪ್ರದೇಶ: ಮದರಸಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ…!

ಉತ್ತರಪ್ರದೇಶ: ಮುಂದಿನ ಶೈಕ್ಷಣಿಕ ಅವಧಿಯಲ್ಲಿ ಮದರಸಾಗಳಲ್ಲಿ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಅಳವಡಿಕೆ ಮಾಡುವುದಾಗಿ ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಇಫ್ತೀಕರ್‌ ಅಹ್ಮದ್‌ ಜಾವೇದ್‌ ಅವರು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಆಧುನಿಕ ಶಿಕ್ಷಣವನ್ನೂ ಒದಗಿಸಲಾಗುವುದು ಎಂದು ಹೇಳಿದ ಅವರು
ಈಗ ಮದರಸಾ ಮಕ್ಕಳು ಕೂಡ ಕಂಪ್ಯೂಟರ್‌, ಗಣಿತ, ವಿಜ್ಞಾನ ಶಿಕ್ಷಣ ಪಡೆಯಬಹುದು ಎಂದು ಹೇಳಿದ್ದಾರೆ. ಇದಕ್ಕೆ ಮೊದಲು ಉತ್ತರಾಖಂಡ ರಾಜ್ಯದಲ್ಲಿ ವಕ್ಫ್‌ ಮಂಡಳಿಯು 103 ಮದರಸಾಗಳಲ್ಲಿ ಎನ್‌ಸಿಇಆರ್‌ಟಿ ಪಠ್ಯಕ್ರಮ ಪರಿಚಯಿಸಿತ್ತು.

Check Also

BIG NEWS: ವಿಧಾನಸಭೆಯಲ್ಲಿ ಶಾಸಕಿ ನಯನಾ ಮೋಟಮ್ಮ ‘ಸಿಎಂ ಆಸನ’ದ ಮೇಲೆ ಕುಳಿತು ಮಹಾ ಯಡವಟ್ಟು

ಬೆಳಗಾವಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡೋದಕ್ಕೆ ವಿಧಾನಸಭೆಯ ಸದನಕ್ಕೆ ತೆರಳಿದ್ದಂತ ಮೂಡುಗೆರೆ ಶಾಸಕಿ ನಯನಾ ಮೋಟಮ್ಮ …

Leave a Reply

Your email address will not be published. Required fields are marked *

You cannot copy content of this page.