ಕಲ್ಲಡ್ಕ: ಬಜರಂಗದಳದ ಖಚಿತ ಮಾಹಿತಿ ಮೇರೆಗೆ ಕಸಾಯಿಖಾನೆಗೆ ಪೊಲೀಸ್‌ ದಾಳಿ- ಇಬ್ಬರ ಬಂಧನ

ಕಲ್ಲಡ್ಕ: ಬಜರಂಗದಳ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ಗೋ ಮಾಂಸ ಸಾಗಟದ ಆರೋಪಿಗಳನ್ನು ಮತ್ತು ಗೋಮಾಂಸವನ್ನು ಬಿ.ಸಿ ರೋಡ್ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, 1 ಆಟೋ ರಿಕ್ಷಾ ಮತ್ತು ಎರಡು ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಗೋ ಮಾಂಸ ಸಾಗಟದಲ್ಲಿ ಪೊಲೀಸರಿಗೆ ಸೆರೆ ಸಿಕ್ಕ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕಾಗಿ ವಿಶ್ವ ಹಿಂದೂ ಪರಿಷತ್ ಕಲ್ಲಡ್ಕ ಪ್ರಖಂಡದ ಕಾರ್ಯದರ್ಶಿ ಲೋಹಿತ್ ಪಣೋಲಿಬೈಲ್ ಆಗ್ರಹಿದ್ದಾರೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.