ನಿಶ್ಚಿತಾರ್ಥವಾಗಬೇಕಿದ್ದ ಬೆಳ್ತಂಗಡಿಯ ಯುವಕ ವೇಶ್ಯಾವಾಟಿಕೆ ದಂಧೆಯಲ್ಲಿ ಅರೆಸ್ಟ್..!

ಕೆಲವೇ ದಿನಗಳಲ್ಲಿ ಮದುವೆ ನಿಶ್ಚಿತಾರ್ಥವಾಗಬೇಕಿದ್ದ ಬೆಳ್ತಂಗಡಿಯ ಟೆಕ್ಕಿಯೊಬ್ಬ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ವಾಸವಿದ್ದ ಟೆಕ್ಕಿ ಸುಬ್ರಮಣ್ಯ ಶಾಸ್ತ್ರಿ ಬಂಧಿತ ಆರೋಪಿ. ಈತ ಹೊಂಗಸಂದ್ರದ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಗೆ ಗ್ರಾಹಕನಾಗಿ ತೆರಳಿದ್ದಾಗ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಶಾಸ್ತ್ರಿಯ ನಿಜಬಣ್ಣ ಬಯಲಾಗುತ್ತಿದ್ದಂತೆ ಶೀಘ್ರ ನಡೆಯಬೇಕಿದ್ದ ಈತನ ನಿಶ್ಚಿತಾರ್ಥ ರದ್ದುಗೊಂಡಿದೆ. ಪೊಲೀಸರು ಬಾಂಗ್ಲಾ ಮೂಲದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.