ಉಡುಪಿ: ಅಪಘಾತಗಳಿಗೆ ನೇರವಾಗಿ ಕಾರಣವಾಗುವ ಚಾಲಕ, ನಿರ್ವಾಹಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಉಡುಪಿ: ಅಪಘಾತ  ಘಟನೆಗಳಿಗೆ ನೇರವಾಗಿ ಕಾರಣವಾಗುವ ಬಸ್ಸಿನ ಚಾಲಕ ಹಾಗೂ ನಿರ್ವಾಹಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಉಡುಪಿ ಜಿಲ್ಲಾ ಪೊಲೀಸ್ ಅಧಿಕ ಅಕ್ಷಯ್ ಹಾಕೆ ಮಚ್ಚಿಂದ್ರ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪ್ರಯಾಣಿಕ ಬಸ್‌ ಗಳಲ್ಲಿ ಬಸ್ಸಿನ ನಿರ್ವಾಹಕ ಹಾಗೂ ಬಸ್ಸಿನ ಚಾಲಕರ ನಿರ್ಲಕ್ಷತನದಿಂದ ಪ್ರಯಾಣಿಕರು ಇಳಿಯುವ ಮತ್ತು ಏರುವ ಮೊದಲೇ ಬಸ್ಸನ್ನು ಚಲಾಯಿಸುವುದು ಹಾಗೂ ಅತೀಯಾದ ಪ್ರಯಾಣಿಕರನ್ನು ತುಂಬಿಸಿಕೊಂಡು, ಫುಟ್‌ಬೋರ್ಡ್‌ ಮೇಲೆ ನೇತಾಡಿಕೊಂಡು ಪ್ರಯಾಣಿಸುವಷ್ಟು ಪ್ರಯಾಣಿಕರನ್ನು ಸಾಗಿಸುತ್ತಿರುವುದು, ಅಪಘಾತ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.