ತಲೆ ಮೇಲೆ 20 ಕ್ಕೂ ಹೆಚ್ಚು ಬಾರಿ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ..! ಬೆಚ್ಚಿಬೀಳಿಸುವ ಭಯಾನಕ ಮರ್ಡರ್

ಬೆಂಗಳೂರು : ಬೆಂಗಳೂರಿನಲ್ಲಿ ರಣಭೀಕರ ಹತ್ಯೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬನ ತಲೆ ಮೇಲೆ 20 ಕ್ಕೂ ಹೆಚ್ಚು ಬಾರಿ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ಹೆಣ್ಣಿನ ವಿಚಾರವಾಗಿ ಜಮಖಂಡಿ ಮೂಲದ ಮಂಜುನಾಥ್ ನನ್ನು ಮೂವರು ಮಹಿಳೆಯರು ಸೇರಿದಂತೆ 6 ಜನರ ತಂಡ ನಡು ರಸ್ತೆಯಲ್ಲೇ 20 ಕ್ಕೂ ಹೆಚ್ಚು ಬಾರಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಮಂಜುನಾಥ್ ನನ್ನು ಹತ್ಯೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆ.ಪಿ. ಅಗ್ರಹಾರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Check Also

ರೋಟರಿ ಉಡುಪಿ: ವಿದ್ಯಾರ್ಥಿಗಳ ದತ್ತು ಸ್ವೀಕಾರ..!

ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಸೋಮವಾರ …

Leave a Reply

Your email address will not be published. Required fields are marked *

You cannot copy content of this page.