ಮಡಿಕೇರಿಯಲ್ಲಿ ಮತಾಂತರಕ್ಕೆ ಯತ್ನ: ಆರೋಗ್ಯ ಇಲಾಖೆಯ FDA ಅರೆಸ್ಟ್

ಡಿಕೇರಿ: ಜಿಲ್ಲೆಯಲ್ಲಿ ಮತಾಂತರಕ್ಕೆ ಪ್ರಚೋದಿಸಿ ಯತ್ನಿಸಿದಂತ ಆರೋಗ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕನನ್ನು ಪೊಲೀಸರು ಬಂಧಿಸಿರೋದಾಗಿ ತಿಳಿದು ಬಂದಿದೆ.

ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಸ್ ನಿಲ್ದಾಣದ ಬಳಿಯಲ್ಲಿ, ಕ್ರೈಸ್ತ ಧರ್ಮ ಮತಾಂತರಕ್ಕೆ ಪ್ರಚೋದಿಸಿದ್ದ ಎಂಬ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ನಿಶಾಂತ್ ಹೆಚ್ ಬಿ ಎನ್ನುವವರನ್ನು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

 

ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ನಿಶಾಂತ್ ಬಳಿಯಲ್ಲಿ ಇದ್ದಂತ ಕ್ರೈಸ್ತ ಮಿಷನರಿ ಪುಸ್ತಕಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ನಿಶಾಂತ್ ಹೆಚ್ ಬಿ ಅವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Check Also

ಮಂಗಳೂರು : ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ಮಂಗಳೂರು : ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ …

Leave a Reply

Your email address will not be published. Required fields are marked *

You cannot copy content of this page.