ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು : ಕಾರಣ ನಿಗೂಢ

ಧಾರವಾಡ : ಯುವಕ ಯುವತಿ ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಘಟನೆ ನವಲಗುಂದ ಪಟ್ಟಣದಲ್ಲಿ ನಿನ್ನೆ ನಡೆದಿದ್ದು, ಕಾರಣ ನಿಗೂಢವಾಗಿದೆ.

ಬಸವರಾಜ ತಳವಾರ ಎಂಬ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ಯುವಕ ತನ್ನ ಪ್ರೇಮಿ ( ಗರ್ಲ್ ಫ್ರೆಂಡ್) ಜೊತೆ ನಿನ್ನೆ ಲಾಡ್ಜ್ ಗೆ ತೆರಳಿದ್ದರು.

ನಂತರ ಸಂಜೆ ವೇಳೆ ಇಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಮಾಹಿತಿ ಕಲೆಹಾಕಿದ್ದಾರೆ. ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.