BREAKING: ಸೋಮೇಶ್ವರದಲ್ಲಿ ಇಬ್ಬರು ಮಕ್ಕಳು ಸಮುದ್ರಪಾಲು

ಮಂಗಳೂರಿನ ಸೋಮೇಶ್ವರದ ಸಮುದ್ರ ತೀರದಲ್ಲಿ ಆಟವಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಅಲೆಗಳ ರಭಸಕ್ಕೆ ಸಿಲುಕಿ ಕಡಲುಪಾಲಾಗಿದ್ದಾರೆ.

ಮೃತ ಮಕ್ಕಳನ್ನು ಸೋಮೇಶ್ವರ ಪರಿಜ್ಞಾನ ದ್ವಿತೀಯ ಪಿಯು ಕಾಲೇಜಿನ ಯಶ್ವಿತ್(18) ಹಾಗೂ ಯುವರಾಜ್(18) ಎಂದು ಗುರುತಿಸಲಾಗಿದೆ. ಯೆಶ್ಚಿತ್, ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಹಾಗೂ ಯುವರಾಜ್, ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬವರ ಪುತ್ರ. ಸಮುದ್ರದಲ್ಲಿ ಕಾಣೆಯಾದ ಇವರಿಬ್ಬರಿಗಾಗಿ ಸ್ಥಳೀಯ ಮುಳುಗುತಜ್ಞರು ಇದೀಗ ಹುಡಕಾಟ
ನಡೆಸುತ್ತಿದ್ದಾರೆ.

Check Also

ಉಪ್ಪಿನಂಗಡಿ: ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ -ಪ್ರಕರಣ ದಾಖಲು

ಉಪ್ಪಿನಂಗಡಿ ಸಮೀಪ ಕರಾಯ ಗ್ರಾಮದ ಬದ್ಯಾರು ಎಂಬಲ್ಲಿ ಮಹಿಳೆಯೊಬ್ಬರೇ ಇದ್ದ ಮನೆಗೆ ನೀರು ಕೇಳಿಕೊಂಡು ಬಂದ ಅಪರಿಚಿತ ಗಂಡಸು ಮತ್ತು …

Leave a Reply

Your email address will not be published. Required fields are marked *

You cannot copy content of this page.