BREAKING NEWS : ಅಲ್​ಖೈದಾ ಜೊತೆ ನಂಟು – ಶಂಕಿತ ಉಗ್ರ `ಆರೀಫ್’ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿಅಲ್ ಖೈದಾ ಉಗ್ರ ಸಂಘಟನೆ ಜೊತೆಗೆ ಸಂಪರ್ಕದಲ್ಲಿದ್ದ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.

ಧಣಿಸಂದ್ರದ ಮಂಜುನಾಥ ನಗರದಲ್ಲಿ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳಿಂದ ಕಾರ್ಯಾಚರಣೆ ನಡೆಸಿ ಬೆಂಗಳೂರಿನಲ್ಲಿ ಶಂಕಿತ ಭಯೋತ್ಪಾದಕ ಆರೀಫ್ ನನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

 ಶಂಕಿತ ಉಗ್ರ ಆರೀಫ್ ಅಲ್ ಖೈದಾ ಉಗ್ರ ಸಂಘಟನೆ ಜೊತೆಗೆ ಸಂಪರ್ಕದಲ್ಲಿದ್ದ ಎನ್ನಲಾಗಿದ್ದು, ಸದ್ಯ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ಅಧಿಕಾರಿಗಳು ಆರೀಫ್ ನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.