
ಉಡುಪಿ: ಹಿರಿಯಡ್ಕದ ಬಜೆ ನೀರು ಸರಬರಾಜು ಘಟಕದಲ್ಲಿ ನವೆಂಬರ್ 15 ರಂದು ವಿದ್ಯುತ್ ಸ್ಥಗಿತಗೊಳಿಸುವುದರಿಂದ, ಅಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.
ಉಡುಪಿ: ಹಿರಿಯಡ್ಕದ ಬಜೆ ನೀರು ಸರಬರಾಜು ಘಟಕದಲ್ಲಿ ನವೆಂಬರ್ 15 ರಂದು ವಿದ್ಯುತ್ ಸ್ಥಗಿತಗೊಳಿಸುವುದರಿಂದ, ಅಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.
ಹಾಸನ: ಹಾಸನದ ಬಿಟ್ಟಗೌಡನಹಳ್ಳಿ ಬಳಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಅಪಹರಣಕಾರರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ …
You cannot copy content of this page.