ಬಿಸಿ ಸಾಂಬಾರ್ ಗೆ ಬಿದ್ದು 3 ವರ್ಷದ ಪುಟ್ಟ ಕಂದಮ್ಮ ದಾರುಣ ಅಂತ್ಯ !

ಆಂಧ್ರಪ್ರದೇಶ: ಕುದಿಯುತ್ತಿದ್ದ ಸಾಂಬಾರಿಗೆ ಬಿದ್ದು ಮೂರು ವರ್ಷದ ಮಗುವೊಂದು ದಾರುಣವಾಗಿ ಮೃತಪಟ್ಟ ಘಟನೆ ಆಂದ್ರಪ್ರದೇಶದ ಕರ್ನೂಲು ಎಂಬಲ್ಲಿ ನಡೆದಿದೆ.

ಸೋಮನಾಥ್ (3) ಮೃತ ಕಂದಮ್ಮ.

ಸಂಬಂಧಿಕರ ಮನೆಯ ಪೂಜೆಗೆಂದು ಬಂದಿದ್ದ ಪೋಷಕರ ಜೊತೆಯಲ್ಲಿ ಮಗುವನ್ನು ಕೂಡಾ ಕರೆತರಲಾಗಿತ್ತು. ಅಲ್ಲಿ ಆಕಸ್ಮಿಕವಾಗಿ ಬಿಸಿ ಸಾಂಬಾರಿಗೆ ಬಿದ್ದು ಗಾಯಗೊಂಡಿದ್ದರಿಂದ ಕರ್ನೂಲಿಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ.

Check Also

ವಿಟ್ಲ: ಅಡಿಕೆಮರ ಮುರಿದು ಬಿದ್ದು ಮಹಿಳೆ ಮೃತ್ಯು

ವಿಟ್ಲ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಮುರಿದು ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಮೃತ …

Leave a Reply

Your email address will not be published. Required fields are marked *

You cannot copy content of this page.